September 6, 2026
Mumbai News Kannada
ಪ್ರಕಟಣೆ

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ





ಡೊಂಬಿವಲಿ ಯಕ್ಷಕಲಾ ಸಂಸ್ಥೆ ಸಂಚಲಕತ್ವದ ಶ್ರೀ ಜಗದಂಬ ಮಂದಿರದಲ್ಲಿ ವರ್ಷಂಪ್ರತಿ ಜರಗುವ
ನಾಗರ ಪಂಚಮಿ ಉತ್ಸವವು
ಇದೇ ಬರುವ ತಾ. 9/08/2024 ಶುಕ್ರವಾರ ಬೆಳ್ಳಿಗೆ 8.00ರಿಂದ ಶ್ರೀ ಜಗದಂಬ ಮಂದಿರದಲ್ಲಿ ಜರಗಲಿದೆ.

ಈ ಪ್ರಯುಕ್ತ ಬೆಳಿಗ್ಗೆ 8.00ಗಂಟೆಗೆ ನಿತ್ಯ ಪೂಜೆ ಪಂಚಾಮೃತ ಅಭಿಷೇಕ ಸೀಯಾಳ ಅಭಿಷೇಕ 9.00 ಗಂಟೆಗೆ ಪ್ರದಾನ ಹೋಮ 10.00ರಿಂದ ನಾಗತನು ಅಭಿಷೇಕ 11.00ಗಂಟೆಗೆ ಆಶ್ಲೇಷಾ ಬಲಿ 12.00 ಗಂಟೆಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಮದ್ಯಾಹ್ನ 1.00ಗಂಟೆಗೆ ಸರಿಯಾಗಿ ಅನ್ನಸಂತರ್ಪಣೆ ಜರಗಲಿದೆ.

ಈ ನಿಮಿತ್ತ ಭಕ್ತಾಭಿಮಾನಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಜಗದಂಬ ಅಮ್ಮನವರು, ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ನಾಗದೇವರು ಹಾಗೂ ನವಗ್ರಹ ದೇವರ ಅನುಗ್ರಹವನ್ನು ಪಡೆದು ತೀರ್ಥ ಪ್ರಸಾದ ಸ್ವೀಕರಿಸಬೇಕೆಂದು ಮಂದಿರದ ಪರವಾಗಿ ಗೌ. ಅಧ್ಯಕ್ಷರು, ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಮಹಿಳಾ ಸದಸ್ಯರು, ಯುವ ಸದಸ್ಯರು, ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ನಾಗತನು ಅಭಿಷೇಕ ಹಾಗೂ ಆಶ್ಲೇಷ ಬಲಿ ಸೇವೆ ಮಾಡುವ ಭಕ್ತರು ಮಂದಿರದ ಸೇವಾ ಕಚೇರಿಯಲ್ಲಿ ಪಾವತಿ ಮಾಡತಕ್ಕದ್ದು.
ಸೀಯಾಳ ಹಾಗೂ ಹಾಲು ಮಂದಿರದಲ್ಲಿ ಲಭ್ಯವಿದೆ
ಹೆಚ್ಚಿನ ಮಾಹಿತಿ ಹಾಗೂ ಪೂಜಾ ಸೇವೆಗೆ ಕರೆಮಾಡಬಹುದು.
ರವೀಂದ್ರ ಭಟ್ಟ (ಅರ್ಚಕರು) – 9380359549
ರಾಜೇಶ್ ಸಿ ಕೋಟ್ಯಾನ್ (ಕಾರ್ಯದರ್ಶಿ), – 9930026134
ದಿವಾಕರ್ ಜಿ ರೈ – (ಅಧ್ಯಕ್ಷರು) – 8828680320
ಸಂತೋಷ್ ಶೆಟ್ಟಿ – (ಖಜಾಂಜಿ) – 9819757038

ಸೂಚನೆ: ನಾಗದೋಷ ನಿವಾರಣೆ ಪೂಜೆ ಮಾಡುವ ಭಕ್ತರು ಮುಂಚಿತವಾಗಿ ತಿಳಿಸಬೇಕೆಂದು ವಿನಂತಿ.



Related posts

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.

Mumbai News Desk

ಆ. 10 ರಂದು ಬಂಟರ ಸಂಘ ಮುಂಬಯಿ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮ

Mumbai News Desk

ಜುಲೈ 29 ರಿಂದ ಸೆಪ್ಟೆಂಬರ್ 26 ರವರೆಗೆ ವಾಲ್ಕೇಶ್ವರದಲ್ಲಿ ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ಸ್ವಾಮೀಜಿಯವರ 32ನೆಯ ಚಾತುರ್ಮಾಸ್ಯ ವ್ರತ

Mumbai News Desk

ಫೆ.24 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk