30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.






ಜೋಗೇಶ್ವರಿ ಪೂರ್ವ, ಕೆ ಎಸ್ ರೋಡ್ – ಕೃಷ್ಣ ನಗರ ಗುಂಪಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿವರ್ಷದಂತೆ, ಈ ಬಾರಿಯೂ ನಾಗರ ಪಂಚಮಿ ಉತ್ಸವ ಅ. 9 ರಂದು ಶುಕ್ರವಾರ ಜರಗಲಿದೆ.
ಅಂದು ಬೆಳ್ಳಿಗೆ ಗಂಟೆ 9 ರಿಂದ ನಾಗತನು,ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ, 108 ಸೀಯಾಳ ಅಭಿಷೇಕವಾದ ಬಳಿಕ ಮಹಾಪೂಜೆ ನಡೆಯಲಿದೆ.ಮಹಾಪೂಜೆಯಾದ ನಂತರ ತೀರ್ಥ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಆರಂಭವಾಗಲಿದೆ.
ಭಕ್ತಾದಿಗಳು ನಾಗರಪಂಚಮಿ ಉತ್ಸವಕ್ಕೆ ಆಗಮಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸಿ ಶ್ರೀ ಜಗದಂಬಾ ಮಾತೆ, ಶ್ರೀ ನಾಗ ದೇವರು ಹಾಗೂ ಪರಿವಾರ ದೇವರ ಕ್ರಪೆಗೆ ಪಾತ್ರರಾಗುವಂತೆ ದೇವಸ್ಥಾನದ ಪ್ರಧಾನ ಅರ್ಚಕ ನರಹರಿ ತಂತ್ರಿ, ಆಡಳಿತ ಟ್ರಸ್ಟಿ ಸಂಜೀವ ಪಿ. ಪೂಜಾರಿ, ಗೌರವ ಕಾರ್ಯದರ್ಶಿ ಶೇಕರ ಕರ್ಕೇರ ಮತ್ತು ಟ್ರಸ್ಟಿಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ.

.



Related posts

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk

ದೊಡ್ಡಣ್ಣ ಗುಡ್ಡೆಯ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13 ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk