28.4 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.






ಜೋಗೇಶ್ವರಿ ಪೂರ್ವ, ಕೆ ಎಸ್ ರೋಡ್ – ಕೃಷ್ಣ ನಗರ ಗುಂಪಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿವರ್ಷದಂತೆ, ಈ ಬಾರಿಯೂ ನಾಗರ ಪಂಚಮಿ ಉತ್ಸವ ಅ. 9 ರಂದು ಶುಕ್ರವಾರ ಜರಗಲಿದೆ.
ಅಂದು ಬೆಳ್ಳಿಗೆ ಗಂಟೆ 9 ರಿಂದ ನಾಗತನು,ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ, 108 ಸೀಯಾಳ ಅಭಿಷೇಕವಾದ ಬಳಿಕ ಮಹಾಪೂಜೆ ನಡೆಯಲಿದೆ.ಮಹಾಪೂಜೆಯಾದ ನಂತರ ತೀರ್ಥ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಆರಂಭವಾಗಲಿದೆ.
ಭಕ್ತಾದಿಗಳು ನಾಗರಪಂಚಮಿ ಉತ್ಸವಕ್ಕೆ ಆಗಮಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸಿ ಶ್ರೀ ಜಗದಂಬಾ ಮಾತೆ, ಶ್ರೀ ನಾಗ ದೇವರು ಹಾಗೂ ಪರಿವಾರ ದೇವರ ಕ್ರಪೆಗೆ ಪಾತ್ರರಾಗುವಂತೆ ದೇವಸ್ಥಾನದ ಪ್ರಧಾನ ಅರ್ಚಕ ನರಹರಿ ತಂತ್ರಿ, ಆಡಳಿತ ಟ್ರಸ್ಟಿ ಸಂಜೀವ ಪಿ. ಪೂಜಾರಿ, ಗೌರವ ಕಾರ್ಯದರ್ಶಿ ಶೇಕರ ಕರ್ಕೇರ ಮತ್ತು ಟ್ರಸ್ಟಿಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ.

.



Related posts

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಜನವರಿ 2 ರಿಂದ 12 ರವರೆಗೆ ರಂಗ್ ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದಿಂದ ‘ಆನ್ ಮಗೆ’ ನಾಟಕದ ಮುಂಬೈ, ಪುಣೆ ಪ್ರದರ್ಶನ

Mumbai News Desk

ಜ  5 :  ಅತ್ತೂರು, ಗುಂಡ್ಯಡ್ಕ ಸಾರ್ವಜನಿಕ ಶ್ರೀ ಧರ್ಮಶಾಸ್ತ ಅಯ್ಯಪ್ಪ ಭಕ್ತ ಸಮಿತಿ,   47ನೇ ವಾರ್ಷಿಕ ಶ್ರೀ ಅಯ್ಯಪ್ಪ  ಮಹಾಪೂಜೆ

Mumbai News Desk