September 6, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.






ಜೋಗೇಶ್ವರಿ ಪೂರ್ವ, ಕೆ ಎಸ್ ರೋಡ್ – ಕೃಷ್ಣ ನಗರ ಗುಂಪಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿವರ್ಷದಂತೆ, ಈ ಬಾರಿಯೂ ನಾಗರ ಪಂಚಮಿ ಉತ್ಸವ ಅ. 9 ರಂದು ಶುಕ್ರವಾರ ಜರಗಲಿದೆ.
ಅಂದು ಬೆಳ್ಳಿಗೆ ಗಂಟೆ 9 ರಿಂದ ನಾಗತನು,ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ, 108 ಸೀಯಾಳ ಅಭಿಷೇಕವಾದ ಬಳಿಕ ಮಹಾಪೂಜೆ ನಡೆಯಲಿದೆ.ಮಹಾಪೂಜೆಯಾದ ನಂತರ ತೀರ್ಥ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಆರಂಭವಾಗಲಿದೆ.
ಭಕ್ತಾದಿಗಳು ನಾಗರಪಂಚಮಿ ಉತ್ಸವಕ್ಕೆ ಆಗಮಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸಿ ಶ್ರೀ ಜಗದಂಬಾ ಮಾತೆ, ಶ್ರೀ ನಾಗ ದೇವರು ಹಾಗೂ ಪರಿವಾರ ದೇವರ ಕ್ರಪೆಗೆ ಪಾತ್ರರಾಗುವಂತೆ ದೇವಸ್ಥಾನದ ಪ್ರಧಾನ ಅರ್ಚಕ ನರಹರಿ ತಂತ್ರಿ, ಆಡಳಿತ ಟ್ರಸ್ಟಿ ಸಂಜೀವ ಪಿ. ಪೂಜಾರಿ, ಗೌರವ ಕಾರ್ಯದರ್ಶಿ ಶೇಕರ ಕರ್ಕೇರ ಮತ್ತು ಟ್ರಸ್ಟಿಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ.

.



Related posts

30 : ತುಲುವೆರೆ ಕಲತೋಚ್ಚಯದಲ್ಲಿ ಶೋಭಾ ಎಸ್ ಶೆಟ್ಟಿಯವರ ‘ಮಾಯದ ತುಡರ್’ ಕವನ ಸಂಕಲನ ಲೋಕಾರ್ಪಣೆ

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk

ಕಾರ್ನಾಡು ಶ್ರೀ ಧರ್ಮಸ್ಥಾನ : ಮಾರ್ಚ್ 08, 09, ಮತ್ತು 10ರಂದು “ವರ್ಷಾವಧಿ ನೇಮೋತ್ಸವ”

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  

Mumbai News Desk

ಮೇ 4 ಮತ್ತು 5ರಂದು ನಿಟ್ಟೂರು ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವ.

Mumbai News Desk