July 23, 2026
Mumbai News Kannada
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ







ಮುಂಬಯಿ : ಅಖಿಲ ಕರ್ನಾಟಕ ಜೈನ ಸಂಘದ ಅಧ್ಯಕ್ಷರಾಗಿದ್ದ ಬಿ ಮುನಿರಾಜ್ ಜೈನ್ ಅವರು ಜುಲೈ 29 ರಂದು ತವರೂರಲ್ಲಿ ನಿಧನರಾಗಿದ್ದು, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆ. 10 ರಂದು ಸಂಜೆ 6 ಗಂಟೆಗೆ ಸಾಂತಾಕ್ರೂಜ್ ಪೂರ್ವ ಬಿಲ್ಲವ ಭವನದಲ್ಲಿ ಶ್ರದ್ಧಾಂಜಲಿ ಸಭೆ ಯನ್ನು ನಡೆಸಲಿದೆ.

ಸರಳ ಸಜ್ಜನ ವ್ಯಕ್ಟಿತ್ವದ ಬಿ ಮುನಿರಾಜ್ ಜೈನ್ ಅವರು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯೊಂದಿಗೆ ಪ್ರಾರಂಭದಿಂದಲೇ ಸುದೀರ್ಘ ಒಡನಾಟ ಹೊಂದಿದ್ದು ಪ್ರಸ್ತುತ ಸಮಿತಿಯ ಗೌರವ ಕಾರ್ಯಾದರ್ಶಿಯಾಗಿದ್ದರು.

ಈ ಸಭೆಯಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಬೇಕಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್ ವಿನಂತಿಸಿದ್ದಾರೆ.



Related posts

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ನ. 12ರಂದು ಕಾಲಭೈರವ ಜಯಂತೋತ್ಸವ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

Mumbai News Desk