September 6, 2026
Mumbai News Kannada
ಪ್ರಕಟಣೆ

ವಸಾಯಿ ತಾಲೂಕ ಮೊಗವೀರ ಸಂಘ : ಅ. 11ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ದಿನ





ನಾಯ್ಗಾಂವ್- ವಸಯಿ -ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕ ಮೊಗವೀರ ಸಂಘದವತಿಯಿಂದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 11ರ ಭಾನುವಾರ,ಸಂಜೆ 4 ಗಂಟಿಗೆ, ವಸಯಿ ಪಶ್ಚಿಮ ಆನಂದ ನಗರ ನ್ಯೂ ವರ್ಷ ಸಂಕಿರ್ಣದ ಕೇಶವ ಕೊರಗಪ್ಪ ಸಾಲಿಯಾನ್ ಸಭಾಗ್ರಹದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬೈಯ ವಸಯಿ-ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಎಸ್ ಶೆಟ್ಟಿ, ಮುಂಬಯಿಯ ಉದ್ಯಮಿ, ಸಮಾಜ ಸೇವಕ ಗೋಪಾಲ ಸಾಲಿಯಾನ್ ಆಗಮಿಸಲಿರುವರು.
ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸುಗೊಳಿಸುವಂತೆ ವಸಾಯಿ ತಾಲೂಕ ಮೊಗವೀರ ಸಂಘದ ಅಧ್ಯಕ್ಷ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ ಕುಂದರ್, ಕಾರ್ಯದರ್ಶಿ ಶೇಖರ ಕರ್ಕೇರ, ಕೋಶಾಧಿಕಾರಿ ವಿಶ್ವನಾಥ ಬಂಗೇರ, ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೆ ಪಲ್ಲವಿ ಪುತ್ರನ್, ಸಲಹೆಗಾರ ಮೋಹಿನಿ ಮಲ್ಪೆ, ಸಂಚಾಲಕ ಪ್ರದೀಪ್ ಪುತ್ರನ್, ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಪ್ರತೀಕ್ ಶ್ರೀಯಾನ್ ಕೇಳಿ ಕೊಂಡಿದ್ದಾರೆ.



Related posts

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆ. 11 ರಿಂದ 15 ರವರೆಗೆ ಕುಂಭ ಮಹೋತ್ಸವ

Mumbai News Desk

ಹೂಡೆಯಲ್ಲಿ ಜುಲೈ 19 ರಂದು ವೈಭವದ “ಆಟಿದ ಐಸಿರಿ ತುಳುವೆರೆ ಬದ್ಕ್‌”

Mumbai News Desk

ಕಾಂತೇಶ್ವರ ದೇವಸ್ಥಾನ ಕಾಂತಾವರ ಜ14ರಿಂದ 23  ವರ್ಷಾವಧಿ ಜಾತ್ರೆ ರಥೋತ್ಸವ,

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : ಸೆ. 28ರಂದು 80ನೇ ವಾರ್ಷಿಕ ಮಹಾಸಭೆ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸೆ. 27 ರಂದು ನವರಾತ್ರಿ ಉತ್ಸವ .ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ: ಅ. 11 ಮತ್ತು 12ರಂದು 48ನೇ ವಾರ್ಷಿಕ ಏಕಾಹ ಭಜನಾ ಮಂಗಲೋತ್ಸವ

Mumbai News Desk