July 23, 2026
Mumbai News Kannada
ಪ್ರಕಟಣೆ

ವಸಾಯಿ ತಾಲೂಕ ಮೊಗವೀರ ಸಂಘ : ಅ. 11ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ದಿನ







ನಾಯ್ಗಾಂವ್- ವಸಯಿ -ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕ ಮೊಗವೀರ ಸಂಘದವತಿಯಿಂದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 11ರ ಭಾನುವಾರ,ಸಂಜೆ 4 ಗಂಟಿಗೆ, ವಸಯಿ ಪಶ್ಚಿಮ ಆನಂದ ನಗರ ನ್ಯೂ ವರ್ಷ ಸಂಕಿರ್ಣದ ಕೇಶವ ಕೊರಗಪ್ಪ ಸಾಲಿಯಾನ್ ಸಭಾಗ್ರಹದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬೈಯ ವಸಯಿ-ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಎಸ್ ಶೆಟ್ಟಿ, ಮುಂಬಯಿಯ ಉದ್ಯಮಿ, ಸಮಾಜ ಸೇವಕ ಗೋಪಾಲ ಸಾಲಿಯಾನ್ ಆಗಮಿಸಲಿರುವರು.
ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸುಗೊಳಿಸುವಂತೆ ವಸಾಯಿ ತಾಲೂಕ ಮೊಗವೀರ ಸಂಘದ ಅಧ್ಯಕ್ಷ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ ಕುಂದರ್, ಕಾರ್ಯದರ್ಶಿ ಶೇಖರ ಕರ್ಕೇರ, ಕೋಶಾಧಿಕಾರಿ ವಿಶ್ವನಾಥ ಬಂಗೇರ, ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೆ ಪಲ್ಲವಿ ಪುತ್ರನ್, ಸಲಹೆಗಾರ ಮೋಹಿನಿ ಮಲ್ಪೆ, ಸಂಚಾಲಕ ಪ್ರದೀಪ್ ಪುತ್ರನ್, ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಪ್ರತೀಕ್ ಶ್ರೀಯಾನ್ ಕೇಳಿ ಕೊಂಡಿದ್ದಾರೆ.



Related posts

ಶ್ರೀ ಮಹಾ ವಿಷ್ಣು ಮಂದಿರ – ಡೊಂಬಿವಲಿ, ತಾ.25 ಮತ್ತು 26 ನವೆಂಬರ್ ರಂದು ವಾರ್ಷಿಕ ಭಜನಾ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮ.

Mumbai News Desk

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬಯಿ, ಸೆ 16: ಶ್ರೀ ವಿಶ್ವಕರ್ಮ ಮಹೋತ್ಸವ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಜ.21 ರಂದು ವಸಾಯಿ ತಾಲೂಕು ಮೊಗವೀರ ಸಂಘ, ತುಳು-ಕನ್ನಡಿಗರಿಗಾಗಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

Mumbai News Desk

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk