28.4 C
Mumbai
March 7, 2026
Mumbai News Kannada
ಪ್ರಕಟಣೆ

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ





ಬೊರಿವಿಲಿ ,ಆ;7:   ಜಯರಾಜ್ ನಗರದ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ 9ರಂದು ಬೆಳಿಗ್ಗೆ 7.30  ಪ್ರಾರಂಭಗೊಂಡು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರುವುದು.
     ಪಂಚಾಮೃತ ಸೇವೆ ಕ್ಷೀರ ಶಿಯಾಳ ಅಭಿಷೇಕ ಪಂಚಾಮೃತ ಅಭಿಷೇಕ ಪೂರ್ಣ ಅಲಂಕಾರ ಸೇವೆ ಮಹಾ ಪೂಜೆ ಜರುಗಿದ ನಂತರ ಮಹಾಪ್ರಸಾದ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.
     ಭಕ್ತಾಭಿಮಾನಿಗಳೆಲ್ಲರೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹ ಪರಿವಾರ ಸಹಿತ ಶ್ರೀ ಮಹಿಷಮರ್ಧಿನಿ ಹಾಗೂ ನಾಗದೇವರ ಕೃಪೆಗೆ ಪಾತ್ರರಾಗಬೇಕೆಂದು ವಂಶಸ್ಥ ಸ್ಥಾಪಕ ಮೊಕ್ತೇಸರರಾದ ಕಲ್ಲಮುಂಡ್ಕೂರು ಹರಿಯಾಳ ಗುತ್ತು ಶ್ರೀಮತಿ ಶ್ರೀ ಜಯರಾಜ್ ಶ್ರೀಧರ್ ಶೆಟ್ಟಿ ಆಡಳಿತ ಮೊಕ್ತೇಸರರಾದ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ ಶೆಟ್ಟಿ ಮೊಕ್ತೇಸರರಾದ ಜಯಪಾಲಿ ಅಶೋಕ್ ಶೆಟ್ಟಿ,  ಅರ್ಚಕವೃಂದ ದೇವಸ್ಥಾನದ ಆಡಳಿತ ಮಂಡಳಿ ಮಹಿಷಮರ್ಧಿನಿ ಭಜನ ಮಂಡಳಿ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.


Related posts

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 8ರಂದು ಮಹಿಳಾ ದಿನಾಚರಣೆ: ಪ್ರೊ. ನಳಿನಿ ವಿಶ್ವನಾಥ ಕಾರ್ನಾಡ್ ಸಂಸ್ಮರಣ ಪ್ರಶಸ್ತಿಗೆ ಅಮಿತಾ ಭಾಗ್ವತ್ ಆಯ್ಕೆ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಮುಂಬೈ ನ್ಯೂಸ್ ನಡೆದು ಬಂದ ದಾರಿ…..

Chandrahas

ಡಿ.9 ರಂದು ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ ಕಾಂದಿವಲ ಇದರ ವತಿಯಿಂದ 49ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥಪಾರಾಯಣ ಮಹೋತ್ಸವ 

Mumbai News Desk