30.5 C
Mumbai
June 8, 2026
Mumbai News Kannada
ಪ್ರಕಟಣೆ

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ





ವಸಯಿ ಅ8.   ಮೀರಾ ದಹಾಣು ಬಂಟ್ಸ್ (ರಿ)*ಇದರ ವತಿಯಿಂದ *ಆಟಿದ ಕೂಟ ಅ10  ಶನಿವಾರ ಸಂಜೆ 5 ರಿಂದ ರಾತ್ರಿ 9:30 ರ ತನಕ.ವಸೈ ಯ ದತ್ತಾನಿ ಮಹಲ್ ನ ಆರ್ನ ಸ್ವರ್ಣ ಬ್ಯಾಂಕ್ವೆಟ್ ಹಾಲ್ ವಸಾಯಿ ಇಲ್ಲಿ ನಡೆಯಲಿದೆ.*

*ಈ ಕಾರ್ಯಕ್ರಮದಲ್ಲಿ ಮೀರಾ ರೋಡಿನಿಂದ ದಹಾಣು ತನಕದ ಸದಸ್ಯರಿಂದ ಮತ್ತು ಸದಸ್ಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.*

ಅಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮೀರಾ ದಹನು ಬಂಟ್ಸ್ ನ ಅಧ್ಯಕ್ಷರಾದ ಪ್ರಕಾಶ್ ಎಂ ಹೆಗ್ಡೆ ಯವರ ಅಧ್ಯಕ್ಷತೆ ಮತ್ತು ಗೌರವ ಧ್ಯಕ್ಷರಾದ ಶಂಕರ ಬಿ ಶೆಟ್ಟಿ ವಿರಾರ್ ಯವರ ಮುಂದಾಳತ್ವದಲ್ಲಿ ಹಾಗೂ ಮುಖ್ಯ ಅತಿಥಿ ಯಾಗಿ ವಸಯಿ ವಿರಾರ್ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪ್ರವೀಣ್  ಸಿ ಶೆಟ್ಟಿ .

ಅಥಿತಿಗಳಾಗಿ ಕಲಾ ಜಗತ್ತು ಮುಂಬೈ ಇದರ ಅಧ್ಯಕ್ಷ ಡಾ. ವಿಜಯ ಕುಮಾರ್ ಶೆಟ್ಟಿ.ಪಾಲಘರ್ ನ ಸಮಾಜ ಸೇವಿಕ  ವಿಶಾಲ ಆರ್ ಶೆಟ್ಟಿ.ಮೀರಾ ಬಾಯಿಂದರ್ ಕರ್ನಾಟಕ ಮಹಾಮಂಡಲದ ಮಹಿಳಾ ವಿಭಾಗದ ಕಾರ್ಯದರ್ಶಿ  ನಯನ ರಮೇಶ್ ಶೆಟ್ಟಿ ಉಪಸ್ಥಿತಿಗೊಳ್ಳಲಿದ್ದಾರೆ.

*ಸಮಾಜ ಬಾಂಧವರು   ಕುಟುಂಬದೊಂದಿಗೆ  ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಚಂದಕಾಣಿಸಿ ಕೊಡಬೇಕಾಗಿ ಸಂಸ್ಥೆಯ

*ಗೌರವಧ್ಯಕ್ಷರು. ಅಧ್ಯಕ್ಷರು ಉಪಾಧ್ಯಕ್ಷರು. ಟ್ರಷ್ಟಿ ಯವರು.ಸಂಚಾಲಕರು ಕಾರ್ಯದರ್ಶಿ. ಮಹಿಳಾ ವಿಭಾಗ. ಯುವ ವಿಭಾಗ. ಎಲ್ಲಾ ವಲಯದ ಕಾರ್ಯಧ್ಯಕ್ಷರು,ಪದಾಧಿಕಾರಿಗಳು ಮತ್ತು ಎಲ್ಲಾ ಸದಸ್ಯರು*ವಿನಂತಿಸಿಕೊಂಡಿದ್ದಾರೆ



Related posts

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk

ವಸಾಯಿ ಕರ್ನಾಟಕ ಸಂಘ : ಜ.26 ರಂದು 38ನೇ ವಾರ್ಷಿಕ ಮಹಾಸಭೆ,

Mumbai News Desk

ಮಾ. 22: ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk

ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮುಹೂರ್ತ: ‘ನಾಳೆ (ಎ. 5) ‘ದಿವ್ಯ ಮನವಿ’ ಬಿಡುಗಡೆ ಕಾರ್ಯಕ್ರಮ

Mumbai News Desk