32 C
Mumbai
April 24, 2026
Mumbai News Kannada
ತುಳುನಾಡು

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು





ದಿನಾಂಕ 08/08/2024 ರಂದು ಗುರುವಾರ ಉಡುಪಿ ರಾಜಂಗಣದಲ್ಲಿ ಜರುಗಿದ ಕುಣಿತ ಭಜನಾ ಸ್ಪರ್ಧೆಯಲ್ಲಿ ಉಡುಪಿ ಪರಿಸರದ ವಿವಿಧ ಭಜನಾ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.

ಉತ್ಸವ ಪ್ರಿಯ ಶ್ರೀ ಕೃಷ್ಣನ ಕಲಾಕ್ಷೇತ್ರ ರಾಜಂಗಣ ದಲ್ಲಿ ನಡೆದ ಭಜನಾ ಸ್ಪರ್ಧೆಯಲ್ಲಿ ಲಕ್ಷೀ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ಹಕ್ಲಾಡಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರ ಭಜನಾ ಸೇವೆ ಕಂಡು ಖುಷಿ ಪಟ್ಟ ಶ್ರೀ. ಶ್ರೀ. ಶ್ರೀ. ಡಾ.ಸುಗುಣೀಂದ್ರ ತೀರ್ಥ ಶ್ರೀಪಾದರು ತಮ್ಮ ಗೀತ ಮಂದಿರಕ್ಕೆ ಕರೆಸಿ ಅವರ ಸಮ್ಮುಖದಲ್ಲಿ ಭಜನಾ ಸೇವೆ ಕಣ್ತುಂಬಿಕೊಂಡು ಮಾಣಿಕೊಳಲು ಭಜನಾ ಮಂಡಳಿಯ ಎಲ್ಲಾ ಪುಟಾಣಿ ಮಕ್ಕಳನ್ನು ಗೌರವಿಸಿ, ಮಂತ್ರಾಕ್ಷತೆ ನೀಡಿ, ಕೋಟಿಗೀತಾ ಲೇಖನ ಯಜ್ಞ ಪುಸ್ತಕ ವನ್ನು ನೀಡಿ ಆಶೀರ್ವದಿಸಿದರು.



Related posts

ಕೆ ಎನ್ ಚಂದ್ರಶೇಖರ್ ಅವರ ಬೀಸು ಬಲೆಗೆ ಭಾರಿ ಗಾತ್ರದ ತೊರಕೆ ಮೀನು (STING RAY FISH)

Mumbai News Desk

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk

ಹೂಡೆ : ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ 101ನೇ ಭಜನಾ ಮಂಗಳೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ವೈಭವ

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk