September 6, 2026
Mumbai News Kannada
ತುಳುನಾಡು

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು





ದಿನಾಂಕ 08/08/2024 ರಂದು ಗುರುವಾರ ಉಡುಪಿ ರಾಜಂಗಣದಲ್ಲಿ ಜರುಗಿದ ಕುಣಿತ ಭಜನಾ ಸ್ಪರ್ಧೆಯಲ್ಲಿ ಉಡುಪಿ ಪರಿಸರದ ವಿವಿಧ ಭಜನಾ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.

ಉತ್ಸವ ಪ್ರಿಯ ಶ್ರೀ ಕೃಷ್ಣನ ಕಲಾಕ್ಷೇತ್ರ ರಾಜಂಗಣ ದಲ್ಲಿ ನಡೆದ ಭಜನಾ ಸ್ಪರ್ಧೆಯಲ್ಲಿ ಲಕ್ಷೀ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ಹಕ್ಲಾಡಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರ ಭಜನಾ ಸೇವೆ ಕಂಡು ಖುಷಿ ಪಟ್ಟ ಶ್ರೀ. ಶ್ರೀ. ಶ್ರೀ. ಡಾ.ಸುಗುಣೀಂದ್ರ ತೀರ್ಥ ಶ್ರೀಪಾದರು ತಮ್ಮ ಗೀತ ಮಂದಿರಕ್ಕೆ ಕರೆಸಿ ಅವರ ಸಮ್ಮುಖದಲ್ಲಿ ಭಜನಾ ಸೇವೆ ಕಣ್ತುಂಬಿಕೊಂಡು ಮಾಣಿಕೊಳಲು ಭಜನಾ ಮಂಡಳಿಯ ಎಲ್ಲಾ ಪುಟಾಣಿ ಮಕ್ಕಳನ್ನು ಗೌರವಿಸಿ, ಮಂತ್ರಾಕ್ಷತೆ ನೀಡಿ, ಕೋಟಿಗೀತಾ ಲೇಖನ ಯಜ್ಞ ಪುಸ್ತಕ ವನ್ನು ನೀಡಿ ಆಶೀರ್ವದಿಸಿದರು.



Related posts

ಮೂಲ್ಕಿ ಪುನರೂರು ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ಗುರುಪುರ ಬಂಟರ ಮಾತೃ ಸಂಘ (ರಿ.)13ನೇ ವಾರ್ಷಿಕ ಸಮಾವೇಶ ಹಾಗೂ ನೃತ್ಯ ಸಂಗಮ-2026

Mumbai News Desk

ದೊಡ್ಡಣಗುಡ್ಡೆ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk

ಮುಲ್ಕಿ ಅರಸು ಪ್ರಶಸ್ತಿ 2025 ಪ್ರಧಾನ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭ: ಪತ್ರಕರ್ತ ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ.

Mumbai News Desk