30.9 C
Mumbai
June 8, 2026
Mumbai News Kannada
ತುಳುನಾಡು

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು





ದಿನಾಂಕ 08/08/2024 ರಂದು ಗುರುವಾರ ಉಡುಪಿ ರಾಜಂಗಣದಲ್ಲಿ ಜರುಗಿದ ಕುಣಿತ ಭಜನಾ ಸ್ಪರ್ಧೆಯಲ್ಲಿ ಉಡುಪಿ ಪರಿಸರದ ವಿವಿಧ ಭಜನಾ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.

ಉತ್ಸವ ಪ್ರಿಯ ಶ್ರೀ ಕೃಷ್ಣನ ಕಲಾಕ್ಷೇತ್ರ ರಾಜಂಗಣ ದಲ್ಲಿ ನಡೆದ ಭಜನಾ ಸ್ಪರ್ಧೆಯಲ್ಲಿ ಲಕ್ಷೀ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ಹಕ್ಲಾಡಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರ ಭಜನಾ ಸೇವೆ ಕಂಡು ಖುಷಿ ಪಟ್ಟ ಶ್ರೀ. ಶ್ರೀ. ಶ್ರೀ. ಡಾ.ಸುಗುಣೀಂದ್ರ ತೀರ್ಥ ಶ್ರೀಪಾದರು ತಮ್ಮ ಗೀತ ಮಂದಿರಕ್ಕೆ ಕರೆಸಿ ಅವರ ಸಮ್ಮುಖದಲ್ಲಿ ಭಜನಾ ಸೇವೆ ಕಣ್ತುಂಬಿಕೊಂಡು ಮಾಣಿಕೊಳಲು ಭಜನಾ ಮಂಡಳಿಯ ಎಲ್ಲಾ ಪುಟಾಣಿ ಮಕ್ಕಳನ್ನು ಗೌರವಿಸಿ, ಮಂತ್ರಾಕ್ಷತೆ ನೀಡಿ, ಕೋಟಿಗೀತಾ ಲೇಖನ ಯಜ್ಞ ಪುಸ್ತಕ ವನ್ನು ನೀಡಿ ಆಶೀರ್ವದಿಸಿದರು.



Related posts

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವ; ಶುಭಾರಂಭ

Mumbai News Desk

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk

ಗುರುಪುರ ಬಂಟರ ಮಾತೃ ಸಂಘ – ಹನ್ನೊಂದನೇ ವಾರ್ಷಿಕ ಸಮಾವೇಶ

Mumbai News Desk

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk