July 23, 2026
Mumbai News Kannada
ಪ್ರಕಟಣೆ

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.







ನಮ್ಮೆಲ್ಲರ ಪ್ರೀತಿಯ ಮುಂದಾಳು ಶ್ರೀ ಚೆನ್ನಪ ಟಿ. ಸಾಲಿಯಾನ್ ( ಸಿ .ಟಿ. ಸಾಲಿಯಾನ್ ) ಅವರು,ದಿನಾಂಕ 05.08.2024 ದೈವಾಧೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ ಶ್ರದ್ದಾಂಜಲಿ ಸಲ್ಲಿಸಲು ದಿನಾಂಕ 14.08.2024  ರಂದು ಸಂಜೆ 7.00 ಗಂಟೆಗೆ ಸರಿಯಾಗಿ ಸಂತಾಪ ಸೂಚಕ ಸಭೆಯನ್ನು ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಆ ಪ್ರಯುಕ್ತ ಸದಸ್ಯರು , ಸಮಾಜ ಬಾಂಧವರು ಹಿತೈಷಿಗಳು , ಕುಟುಂಬಿಕರು , ಹಾಜರಾಗಿದ್ದು ಸಂತಾಪ ಸಭೆಯನ್ನು ಉಪಸ್ಥಿತರಿದ್ದು, ಮೃತರಿಗೆ ಶ್ರದ್ದಾಂಜಲಿ ಸಲ್ಲಿಸುವಂತ್ತೆ ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಛೇರಿಯ ಗೌರವ ಕಾರ್ಯದರ್ಶಿ ವಿನಂತಿಸಿದ್ದಾರೆ.



Related posts

ಸಾಂತಾಕ್ರೂಜ್ ಪೇಜಾವರ ಮಠ : ಡಿ. 23ಕ್ಕೆ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರನೇ ವರ್ಷದ ಸಮಾರಾಧನೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk

ಜೂ 29: , ಮೈಸೂರು ಅಸೋಸಿಯೇಶನ್  ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಜೂ. 29, ಬಂಟರ ಸಂಘ ಮುಂಬಯಿ: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk