30 C
Mumbai
April 24, 2026
Mumbai News Kannada
ಪ್ರಕಟಣೆ

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.





ನಮ್ಮೆಲ್ಲರ ಪ್ರೀತಿಯ ಮುಂದಾಳು ಶ್ರೀ ಚೆನ್ನಪ ಟಿ. ಸಾಲಿಯಾನ್ ( ಸಿ .ಟಿ. ಸಾಲಿಯಾನ್ ) ಅವರು,ದಿನಾಂಕ 05.08.2024 ದೈವಾಧೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ ಶ್ರದ್ದಾಂಜಲಿ ಸಲ್ಲಿಸಲು ದಿನಾಂಕ 14.08.2024  ರಂದು ಸಂಜೆ 7.00 ಗಂಟೆಗೆ ಸರಿಯಾಗಿ ಸಂತಾಪ ಸೂಚಕ ಸಭೆಯನ್ನು ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಆ ಪ್ರಯುಕ್ತ ಸದಸ್ಯರು , ಸಮಾಜ ಬಾಂಧವರು ಹಿತೈಷಿಗಳು , ಕುಟುಂಬಿಕರು , ಹಾಜರಾಗಿದ್ದು ಸಂತಾಪ ಸಭೆಯನ್ನು ಉಪಸ್ಥಿತರಿದ್ದು, ಮೃತರಿಗೆ ಶ್ರದ್ದಾಂಜಲಿ ಸಲ್ಲಿಸುವಂತ್ತೆ ಬಿಲ್ಲವರ ಎಸೋಸಿಯೇಷನ್ ನ ಡೊಂಬಿವಲಿ ಸ್ಥಳೀಯ ಕಛೇರಿಯ ಗೌರವ ಕಾರ್ಯದರ್ಶಿ ವಿನಂತಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk

ಪೆ  17 :ಶ್ರೀಮದ್ಭಾರತ  ಮಂಡಳಿಯ  146 ನೇ ವಾರ್ಷಿಕೋತ್ಸವ

Mumbai News Desk

ಮಾರ್ಚ್ 26-27ರಂದು ಕಾಪುವಿನ 3 ಮಾರಿಗುಡಿಯಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ’

Mumbai News Desk

ಸೆ.5 ರಂದು ಅಂಧೇರಿ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತುಳು ಹರಿಕಥೆಯ ನಾದ ಲಹರಿ

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಸೆ.29 ರಂದು ಕೊಲಕಾಡಿ ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘದ ವಿಶೇಷ ಸಭೆ: ಶಾರದಾ ಪೂಜಾ ಮಹೋತ್ಸವ

Mumbai News Desk