July 23, 2026
Mumbai News Kannada
ಸುದ್ದಿ

ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.







ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್‍ಪಾಲ್ ಎ. ಸುವರ್ಣ ಹಾಗೂ ಉಪಾಧ್ಯಕ್ಷರಾದ ಶ್ರೀವಾಸುದೇವ ಸಾಲ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.



Related posts

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

ಪತ್ರಕರ್ತರ ಸಂಘದಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಗೌರವ

Mumbai News Desk

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk