September 6, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.





ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಕಳೆದ 65 ವರ್ಷಗಳಿಂದ ಧರ್ಮಗ್ರಂಥದ ವಾಚನ ನಡೆಯುತ್ತಿದ್ದು, ಈ ವರ್ಷ ಜುಲೈ 16ಕ್ಕೆ ಕುಮಾರವ್ಯಾಸ ವಿರಚಿತ “ಮಹಾಭಾರತ ” ಎಂಬ ಪುಣ್ಯ ಕಥಾ ವಾಚನವು ಆರಂಭವಾಗಿತ್ತು.ಜಯ ದೇವಾಡಿಗ ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರಿಂದ ವಾಚನ ಆರಂಭವಾಗಿತ್ತು.
ಇದೀಗ ಕಥಾ ವಾಚನದ ಮಂಗಲೋತ್ಸವವು ಆಗಸ್ಟ್ 17ರಂದು,ಶನಿವಾರ ಸಾಯಂಕಾಲ 8 ಗಂಟೆಗೆ ನೆರವೇರಲಿದೆ.
ಅ ಪ್ರಯುಕ್ತ ಭಕ್ತಾದಿಗಳು ಸಕಾಲದಲ್ಲಿ ಆಗಮಿಸಿ, ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಮೊಗವೀರ ಮಹಿಳಾ ಮಂಡಳಿ ಫಲಿಮಾರು, ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.
ತಾ. 18.8.24ರಂದು ಸಂಜೆ 4.30ಗಂಟೆಗೆ ಶ್ರೀ ವಿನಾಯಕ ಯಕ್ಷಕಲಾ ತಂಡ ಕೆರೆಕಾಡು, ಮೂಲ್ಕಿ, ಇವರಿಂದ “ತುಳಸಿ ಜಲಂಧರ ” ಯಕ್ಷಗಾನ ಕಾರ್ಯಕ್ರಮ ಫಲಿಮಾರು ಮೊಗವೀರ ಮಹಿಳಾ ಮಂಡಳಿಯ ವತಿಯಿಂದ ಜರಗಲಿದೆ.
ವಿ ಸೂ : ಭಕ್ತಾದಿಗಳು ನೀಡುವ ಉದಾರ ಧನ ಸಹಾಯವನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಲಾಗುವುದು.



Related posts

ಸಾಫಲ್ಯ ಸೇವಾ ಸಂಘ ಮುಂಬೈ(ರಿ) ಆ.3 ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk

ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ 64ನೇ ವಾರ್ಷಿಕೋತ್ಸವ: ಏ. 12ರಿಂದ ಧಾರ್ಮಿಕ ಸಂಭ್ರಮ

Mumbai News Desk

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk