26.3 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.





ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಕಳೆದ 65 ವರ್ಷಗಳಿಂದ ಧರ್ಮಗ್ರಂಥದ ವಾಚನ ನಡೆಯುತ್ತಿದ್ದು, ಈ ವರ್ಷ ಜುಲೈ 16ಕ್ಕೆ ಕುಮಾರವ್ಯಾಸ ವಿರಚಿತ “ಮಹಾಭಾರತ ” ಎಂಬ ಪುಣ್ಯ ಕಥಾ ವಾಚನವು ಆರಂಭವಾಗಿತ್ತು.ಜಯ ದೇವಾಡಿಗ ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರಿಂದ ವಾಚನ ಆರಂಭವಾಗಿತ್ತು.
ಇದೀಗ ಕಥಾ ವಾಚನದ ಮಂಗಲೋತ್ಸವವು ಆಗಸ್ಟ್ 17ರಂದು,ಶನಿವಾರ ಸಾಯಂಕಾಲ 8 ಗಂಟೆಗೆ ನೆರವೇರಲಿದೆ.
ಅ ಪ್ರಯುಕ್ತ ಭಕ್ತಾದಿಗಳು ಸಕಾಲದಲ್ಲಿ ಆಗಮಿಸಿ, ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಮೊಗವೀರ ಮಹಿಳಾ ಮಂಡಳಿ ಫಲಿಮಾರು, ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.
ತಾ. 18.8.24ರಂದು ಸಂಜೆ 4.30ಗಂಟೆಗೆ ಶ್ರೀ ವಿನಾಯಕ ಯಕ್ಷಕಲಾ ತಂಡ ಕೆರೆಕಾಡು, ಮೂಲ್ಕಿ, ಇವರಿಂದ “ತುಳಸಿ ಜಲಂಧರ ” ಯಕ್ಷಗಾನ ಕಾರ್ಯಕ್ರಮ ಫಲಿಮಾರು ಮೊಗವೀರ ಮಹಿಳಾ ಮಂಡಳಿಯ ವತಿಯಿಂದ ಜರಗಲಿದೆ.
ವಿ ಸೂ : ಭಕ್ತಾದಿಗಳು ನೀಡುವ ಉದಾರ ಧನ ಸಹಾಯವನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಲಾಗುವುದು.



Related posts

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ

Mumbai News Desk

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:

Mumbai News Desk