July 23, 2026
Mumbai News Kannada
ಸುದ್ದಿ

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .







ಬಿಲ್ಲವರ
ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿನಾಂಕ 14.08.2024 ರಂದು ಸಂಜೆ 7 ಗಂಟೆಗೆ ಸರಿಯಾಗಿ ದಿವಂಗತ ಚೆನ್ನಪ್ಪ ಟಿ. ಸಾಲಿಯಾನ್ ರವರ ನಿಧನದ ಬಗ್ಗೆ ಶ್ರಧಾಂಜಲಿ ಸಭೆಯು ಜರಗಿತು.

ಸಿ.ಟಿ. ಸಾಲಿಯಾನ್ ರವರು ಬಿಲ್ಲವರ ಅಸೋಸಿಯೇಷನ್ ಗೆ ನೀಡಿದ ಕೊಡುಗೆ ಹಾಗೂ ಡೊಂಬಿವಲಿ ಸ್ಥಳೀಯ ಕಚೇರಿಗೆ ನೀಡಿದ ಸಹಕಾರವನ್ನು ಅಚ್ಚುಕಟ್ಟಾಗಿ ಡೊಂಬಿವಲಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಎಕ್ಷರಾದ ಶ್ರೀಯುತ ಚಂದ್ರಹಾಸ್ ಪಾಲನ್ ರವರು ಸಭೆಗೆ ತಿಳಿಸಿದರು
ಸಭೆಗೆ ಹಾಜರಾಗಿದ್ದ ಸದಸ್ಯೆರ ಪರವಾಗಿ ಕೃಷ್ಣ ಪೂಜಾರಿ , ಜೆ. ಜೆ. ಕೋಟಿಯನ್ ಆರ್ .ಕೆ. ಸುವರ್ಣ ಪುರಂದರ ಪೂಜಾರಿ , ಈಶ್ವರ್ ಕೋಟಿಯನ್ , ಆನಂದ್ ಪೂಜಾರಿ ಯವರು ಮಾತನಾಡಿ ಶ್ರೀದಾಂಜಲಿ ಸಮರ್ಪಿಸಿದರು. ಕೂಡಿದ ಎಲ್ಲ ಬಂದು ಮಿತ್ರರು ಎರಡು ನಿಮಿಷದ ಮೌನ ಪ್ರಾರ್ಥನೆ ಗೈದರು. ಕೊನೆಯಲ್ಲಿ ಉಪ ಕಾರ್ಯದರ್ಶಿ ಕೃಷ್ಣ ಪೂಜಾರಿ ಧನ್ಯವಾದ ಸಮರ್ಪಿಸಿದರು .



Related posts

ಯುವ ಸಿಂಚನ ಪತ್ರಿಕೆಯ ಸಂಪಾದಕ, ಎನ್ ಎಸ್ ಸಿಡಿಎಫ್ ನ ಪ್ರಧಾನ ಕಾರ್ಯದರ್ಶಿ ದಿನಕರ್ ಡಿ. ಬಂಗೇರ ಅವರಿಗೆ ಮಾತೃ ವಿಯೋಗ.

Mumbai News Desk

ಜಾಗತಿಕ ಮಟ್ಟದಲ್ಲಿ ಕಾರ್ಕಳದ ಪ್ರತಿಭೆ: ಇಥಿಯೋಪಿಯದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಿಟ್ಟೆಯ ವಿಶಾಲ್ ಪೂಜಾರಿ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk