30.9 C
Mumbai
June 8, 2026
Mumbai News Kannada
ಪ್ರಕಟಣೆ

ಮಕರ ಜ್ಯೋತಿ ಫೌಂಡೇಶನ್ ಸಾಯನ್ ಕೋಲಿವಾಡ : ಅಗಸ್ಟ್ 23 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ






ಸಾಯನ್ ಕೋಲಿವಾಡದ ಸಾಮಾಜಿಕ, ಧಾರ್ಮಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ವತಿಯಿಂದ ಆಗಸ್ಟ್ 23ರಂದು ಶುಕ್ರವಾರ, ಸಂಜೆ 5 ಗಂಟೆಗೆ, ಜಿ ಎಸ್ ಬಿ ಸೇವಾ ಮಂಡಲ ಕಿಂಗ್ ಸರ್ಕಲ್ ಬಳಿಯ ಅಮೂಲಕ್ ಅಮಿಚಂದ ಹೈಸ್ಕೂಲ್ ನ ಸಭಾಗ್ರಹದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮ :
ಸಂಜೆ ಗಂಟೆ 5ರಿಂದ 6.15ರ ತನಕ ಭಜನೆ
6:30ರ ಗೋಧೂಳಿ ಲಗ್ನ ಮುಹೂರ್ತದಲ್ಲಿ ಕಳಶ ಸ್ಥಾಪನೆ
ನಂತರ ಅಲಂಕಾರ ಪೂಜೆ ಹಾಗೂ ಅಷ್ಟೋತ್ತರ ಪೂಜೆ ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ರಾತ್ರಿ 8:30 ಕ್ಕೆ ಸುಮಂಗಲಿಯರಿಗೆ ಹಳದಿ ಕುಂಕುಮ ಕಾರ್ಯಕ್ರಮ
ರಾತ್ರಿ 9ಕ್ಕೆ ಅನ್ನ ಸಂತರ್ಪಣೆ.
ಈ ಅದ್ದೂರಿ ದೇವತಾ ಕಾರ್ಯಕ್ಕೆ ಭಕ್ತಾಭಿಮಾನಿಗಳಾದ ತಾವು ತನು-ಮನ -ಧನದ ಸಹಾಯದಿಂದ ಸಹಕರಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸಿ ಅನ್ನ ಸಂತರ್ಪಣೆಯಲ್ಲಿ ಭಾಗಿಯಾಗಬೇಕೆಂದು ಕಾರ್ಯಕ್ರಮದ ಸಂಯೋಜಕರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಚಂದ್ರ ದೇವಾಡಿಗ ನಾಗೂರು – 9664075303 ಹಾಗೂ ಬಾಬು ದೇವಾಡಿಗ – 7738171678 ಇವರನ್ನು ಸಂಪರ್ಕಿಸಬಹುದು.



Related posts

ಏ.20 ರಂದು ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ವಾರ್ಷಿಕ ನಡಾವಳಿ ಮಹೋತ್ಸವ.

Mumbai News Desk

ಜ. 6 ರಂದು ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk