28.4 C
Mumbai
March 7, 2026
Mumbai News Kannada
ಪ್ರಕಟಣೆ

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.






ಮುಂಬಯಿ ಪರಿಸರದ ಹಿರಿಯ ಸಮಾಜ ಸೇವಕ, ಸಂಘಟಕ, ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಭಾಯಂದರ್ ನಿವಾಸಿ ಚಿತ್ರಾಪು ಕೆ.ಎಮ್.ಕೋಟ್ಯಾನ್(ಗೌ.ಕಾರ್ಯದರ್ಶಿ ವಿದ್ಯಾದಾಯಿನಿ ಸಭಾ, ಮುಂಬಯಿ)ರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದಾರೆ.
ಈ ಕಾರ್ಯಕ್ರಮವು ಆದಿತ್ಯವಾರ ಅ.25ರಂದು ಸಾಯಂಕಾಲ 4.30ರಿಂದ ಭಾಯಂದರ್ ಪೂರ್ವದ ನವಘರ್ ರಸ್ತೆಯಲ್ಲಿರುವ ಹನುಮಾನ್ ಮಂದಿರದ ಸಮೀಪ ಹಾಗೂ ಎಸ್.ಎನ್.ಕಾಲೇಜಿನ ಎದುರುಗಡೆ ಇರುವ ಸೈಂಟ್ ಅಗ್ನಿಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಪ್ರಿಯ ಬಳಗ ಮೀರಾಭಾಯಂದರ್ ಇವರಿಂದ ಕುಶ – ಲವ ಕಾಳಗ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಕೆ.ಎಮ್ ರವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಕೆ.ಎಮ್.ಕೋಟ್ಯಾನ್ ಅಭಿನಂದನಾ ಬಳಗದ ಪರವಾಗಿ ಜಿ.ಟಿ.ಆಚಾರ್ಯ, ಡಾ.ಸತೀಶ್ ಬಂಗೇರ, ಡಾ.ಪ್ರಕಾಶ್ ಕುಮಾರ್ ಮೂಡಬಿದ್ರೆ, ಅಶೋಕ್ ಶೆಟ್ಟಿ ಬಿಇಎಸ್ಟಿ ಹಾಗೂ ಪ್ರೇಮಾ ಮಾಧವ ಹೆಗ್ಡೆ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ. ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ..9324759589 ಅಥವಾ 9769797495ರಲ್ಲಿ ವಿಚಾರಿಸಬಹುದು.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ್ -ಥಾಣೆ : ಎ. 13ಕ್ಕೆ ಮಾಸಿಕ ಸಂಕ್ರಮಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ಸೆ. 7 ರಂದು 94 ನೇ ವರ್ಷದ ಗಣೇಶೋತ್ಸವ ಆಚರಣೆ

Mumbai News Desk

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

Mumbai News Desk

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್ : ಸೆ. 14ರಂದು ಶ್ರೀ ಶನಿಗ್ರಂಥ ಪಾರಾಯಣ ಮತ್ತು 171ನೇ ಗುರು ಜಯಂತಿ ಆಚರಣೆ

Mumbai News Desk

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.

Mumbai News Desk