30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.






ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದ ಕಾರಣಿಕದ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಚಾಮುಂಡೇಶ್ವರಿ ದೇವಿ, ಶ್ರೀ ಶನೀಶ್ವರ ದೇವರ ಹಾಗೂ ಶ್ರೀ ಸತ್ಯನಾರಾಯಣ ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆಯ ಅಂಗವಾಗಿ ಇದೇ ಶುಕ್ರವಾರ
23 ಆಗಸ್ಟ್ 2024 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿದೆ.
ಅಂದು ಬೆಳಿಗ್ಗೆ ಗಂಟೆ 08.30 ಕ್ಕೆ…ದೇವತಾ ಪ್ರಾರ್ಥನೆ, ಬೆಳಿಗ್ಗೆ ಗಂಟೆ 09.00 ರಿಂದ ..ಪಂಚಗವ್ಯ ಪುಣ್ಯಹವಾಚನ,ಗಣಪತಿ ಯಾಗ, ನೂತನ ಮಂಟಪ ಶುದ್ದೀಕರಣ ಪೂರ್ವಕ ವಾಸ್ತು ಪ್ರಕ್ರಿಯೆ, ನೂತನ ಮಂಟಪ ಪ್ರತಿಷ್ಠಾಪನೆ, ಪ್ರಧಾನ ಹೋಮ ಪೂರ್ವಕ ನವಕ ಕಲಶ ಅಭಿಷೇಕ, ಅಲಂಕಾರ ಪೂಜೆ.
ಮಧ್ಯಾಹ್ನ ಗಂಟೆ 12.00 ಕ್ಕೆ…ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ಮತ್ತು ಮಧ್ಯಾಹ್ನ ಗಂಟೆ 12.30 ಕ್ಕೆ…ಅನ್ನದಾನವು ನಡೆಯಲಿದೆ..
ಆದುದರಿಂದ ಸದ್ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ಪ್ರಕಟಣೆ ಮೂಲಕ ತಿಳಿಸಿದ್ದಾರೆ.



Related posts

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ (ಪ.): ಸೆ. 28ಕ್ಕೆ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಯಕ್ಷಗಾನ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ

Mumbai News Desk

ಸೆ.5 ರಂದು ಅಂಧೇರಿ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತುಳು ಹರಿಕಥೆಯ ನಾದ ಲಹರಿ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk

ಸೆ. 20 ರಂದು ಡೊಂಬಿವಲಿ ಶ್ರೀ ಜಗದಂಬ ಮಂದಿರದಲ್ಲಿ ಯಕ್ಷಗಾನ ಕಲೆಯ ಆರಾಧನೆ – “ಭಂಡಾರ ಜಾವಡಿ”

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಜ. 27ಕ್ಕೆ ವಾರ್ಷಿಕ ಮಹೋತ್ಸವದ ಸಂಭ್ರಮ:

Mumbai News Desk