July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಬೊರಿವಲಿ ಪಶ್ಚಿಮ ಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆ.







ದೇಶದ ಪ್ರತಿಷ್ಠಿತ ಮಲ್ಟಿ ಕೋ.ಅಪರೇಟಿವ್ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಕೊ.ಅಪರೇಟಿವ್ ಬ್ಯಾಂಕ್ ಮುಂಬಯಿ ಲಿಮಿಟೆಡ್ ತನ್ನ 46 ನೇ ಸಂಸ್ಥಾಪನಾ ದಿನವನ್ನು ಆ.21 ರಂದು ಬೊರಿವಲಿ ಪಶ್ವಿಮದ ಪ್ರೇಮ್ ನಗರ ಶಾಖೆಯಲ್ಲಿ ಆಚರಿಸಿತು. ಭಾರತ್
ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ ,ಉಪಕಾರ್ಯಧ್ಯಕ್ಷ ಸೋಮನಾಥ್ ಅಮೀನ್, ನಿರ್ದೇಶಕರಾದ ಗಂಗಾಧರ್ ಪೂಜಾರಿ, ಮೋಹನ್ ದಾಸ್ ಪೂಜಾರಿ,ಗ್ರಾಹಕರಾದ ದಯಾನಂದ್ ಪೂಜಾರಿ, ಶೈಲೇಶ್ ಹೆಜ್ಮಾಡಿ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಉದ್ಯಮಿಗಳೂ, ಗಣ್ಯರು ಆದ ಡಾ. ಹರೀಶ್ ಶೆಟ್ಟಿ, ಡಾ.ಸತೀಶ್ ಶೆಟ್ಟಿ-ಡಿಪೋಡಿಲ್ ಹೋಟೆಲ್ ಬೋರಿವಲಿ, ಗಂಗಾಧರ್ ಎಂ ಕೋಟ್ಯಾನ್, ಕಿಶೋರ್ ಕೋಟ್ಯಾನ್, ಯೋಗೇಶ್ ಪೂಜಾರಿ, ಕರುಣಾಕರ್ ಪೂಜಾರಿ, ರಾಜೇಂದ್ರ ಶೇತಿಯಾ, ಈಶ್ವರ್ಲಾಲ್ ಪಾಂಡ್ಯ, ಡಾ. ರಜತ್ ಮೋದಿ, ಉದ್ಯಮಿ ರಮೇಶ್ ಕೋಟ್ಯಾನ್,ಬಿಲ್ಲವರ ಅಸೋಸಿಯೇಷನ್ ಮುಂಬಯಿ ಬೋರಿವಲಿ ಸ್ಥಳೀಯ ಕಛೇರಿಯ ಕಾರ್ಯಧ್ಯಕ್ಷರಾದ ಮೋಹನ್ ಬಿ ಅಮೀನ್, ಕಾರ್ಯದರ್ಶಿ ರಜಿತ್ ಸುವರ್ಣ,ಹಾಗೂ ಪದಾಧಿಕಾರಿಗಳು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಶಾಖೆಯ ಪ್ರಬಂಧಕಿ ಜಯ ಅವನಿಶ್ ಬಂಗೇರ,ಉಪ ಪ್ರಭಂದಕ ಸುಧೀರ್ ಟಿ ಕುಮಾರ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.



Related posts

ಗೋರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk

 ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Mumbai News Desk

ಕೆನರಾ ಗೌಡ ಬ್ರಾಹ್ಮಣ ಸಮಾಜ, ಮುಂಬೈ : ಸಾಮೂಹಿಕ ಸತ್ಯನಾರಾಯಣ ಪೂಜೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂದಿರದ ಅಧ್ಯಕ್ಷರಾಗಿ ಶ್ರೀ ಇಂದುಶೇಖರ್ ಸುವರ್ಣ ಪುನರಾಯ್ಕೆ

Mumbai News Desk

ರೇ ರೋಡ್ ಸ್ವಾಮಿ ಅಯ್ಯಪ್ಪ ಭಕ್ತ ವೃಂದ ಮಂದಿರದ ವರ್ಧಂತ್ಯೋತ್ಸವ.

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಕಚೇರಿಗೆ ಬೆಳ್ಳಿ ಹೊಳಪು! ರಜತ ಮಹೋತ್ಸವ ಸಂಭ್ರಮ.

Mumbai News Desk