28.4 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಬೊರಿವಲಿ ಪಶ್ಚಿಮ ಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆ.





ದೇಶದ ಪ್ರತಿಷ್ಠಿತ ಮಲ್ಟಿ ಕೋ.ಅಪರೇಟಿವ್ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಕೊ.ಅಪರೇಟಿವ್ ಬ್ಯಾಂಕ್ ಮುಂಬಯಿ ಲಿಮಿಟೆಡ್ ತನ್ನ 46 ನೇ ಸಂಸ್ಥಾಪನಾ ದಿನವನ್ನು ಆ.21 ರಂದು ಬೊರಿವಲಿ ಪಶ್ವಿಮದ ಪ್ರೇಮ್ ನಗರ ಶಾಖೆಯಲ್ಲಿ ಆಚರಿಸಿತು. ಭಾರತ್
ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ ,ಉಪಕಾರ್ಯಧ್ಯಕ್ಷ ಸೋಮನಾಥ್ ಅಮೀನ್, ನಿರ್ದೇಶಕರಾದ ಗಂಗಾಧರ್ ಪೂಜಾರಿ, ಮೋಹನ್ ದಾಸ್ ಪೂಜಾರಿ,ಗ್ರಾಹಕರಾದ ದಯಾನಂದ್ ಪೂಜಾರಿ, ಶೈಲೇಶ್ ಹೆಜ್ಮಾಡಿ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಉದ್ಯಮಿಗಳೂ, ಗಣ್ಯರು ಆದ ಡಾ. ಹರೀಶ್ ಶೆಟ್ಟಿ, ಡಾ.ಸತೀಶ್ ಶೆಟ್ಟಿ-ಡಿಪೋಡಿಲ್ ಹೋಟೆಲ್ ಬೋರಿವಲಿ, ಗಂಗಾಧರ್ ಎಂ ಕೋಟ್ಯಾನ್, ಕಿಶೋರ್ ಕೋಟ್ಯಾನ್, ಯೋಗೇಶ್ ಪೂಜಾರಿ, ಕರುಣಾಕರ್ ಪೂಜಾರಿ, ರಾಜೇಂದ್ರ ಶೇತಿಯಾ, ಈಶ್ವರ್ಲಾಲ್ ಪಾಂಡ್ಯ, ಡಾ. ರಜತ್ ಮೋದಿ, ಉದ್ಯಮಿ ರಮೇಶ್ ಕೋಟ್ಯಾನ್,ಬಿಲ್ಲವರ ಅಸೋಸಿಯೇಷನ್ ಮುಂಬಯಿ ಬೋರಿವಲಿ ಸ್ಥಳೀಯ ಕಛೇರಿಯ ಕಾರ್ಯಧ್ಯಕ್ಷರಾದ ಮೋಹನ್ ಬಿ ಅಮೀನ್, ಕಾರ್ಯದರ್ಶಿ ರಜಿತ್ ಸುವರ್ಣ,ಹಾಗೂ ಪದಾಧಿಕಾರಿಗಳು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಶಾಖೆಯ ಪ್ರಬಂಧಕಿ ಜಯ ಅವನಿಶ್ ಬಂಗೇರ,ಉಪ ಪ್ರಭಂದಕ ಸುಧೀರ್ ಟಿ ಕುಮಾರ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.



Related posts

ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಾರ್ಜ್ ಫೆರ್ನಾಂಡಿಸ್ ರ 94ನೇ ಜನ್ಮದಿನಾಚರಣೆ 

Mumbai News Desk

ಮೀರಾ-ಭಾಯಂದರ್ ನಲ್ಲಿ ಸಾವಿರಾರು ಸಂಖ್ಯೆಯ ತುಳು ಕನ್ನಡಿಗರ ಒಗ್ಗೂಡುವಿಕೆಯಲ್ಲಿ ಸಾರಿಗೆ ಸಚಿವ ಪ್ರತಾಪ್ ಸರ್ ನಾಯ್ಕ್ ಗೆ ತುಳುನಾಡ ಶೈಲಿಯಲ್ಲಿ ಸನ್ಮಾನ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೇಘನಾ ಉಮೇಶ್ ಪೂಜಾರಿ ಗೆ ಶೇ 90.40 ಅಂಕ.

Mumbai News Desk

84 ವರ್ಷಗಳ ಇತಿಹಾಸವುಳ್ಳಹಿರಿಯ ಜಾತೀಯ ಸಂಸ್ಥೆ ಸಾಫಲ್ಯ ಸೇವಾ ಸಂಘದ 70 ನೇ ವಾರ್ಷಿಕ ಮಹಾಸಭೆ.

Mumbai News Desk

ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಭಕ್ತಿಪೂರ್ವಕ ಮಹಾಶಿವರಾತ್ರಿ ಮತ್ತು ಭಜನೋತ್ಸವ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ) ಮುಂಬಯಿ ನೂತನ ಅಧ್ಯಕ್ಷರಾಗಿ ರವೀಶ್ ಜಿ ಆಚಾರ್ಯ ಆಯ್ಕೆ 

Mumbai News Desk