30.6 C
Mumbai
April 23, 2026
Mumbai News Kannada
ಪ್ರಕಟಣೆ

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.





ಮುಂಬಯಿ : ಅ.23 ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ, ಯೋಗಾಶ್ರಮದ ಹಿಂಭಾಗ ಶ್ರೀಪೇಜಾವರ ಮಠಾಧೀಶರಾದ ಶ್ರೀಶ್ರೀ108ಶ್ರೀ ವಿಶ್ವಪ್ರಸನ್ನತೀರ್ಥರ ಆದೇಶದಂತೆ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮೀ-ಜಯಂತೀ ಉತ್ಸವ ದಿನಾಂಕ 26 & 27/08/2024, ರಂದು ನಡೆಯಲಿದೆ.
ಆ ಪ್ರಯುಕ್ತ 26/08/2024, ಸೋಮವಾರ ರಾತ್ರಿ 11.30ಕ್ಕೆ ಶ್ರೀಕೃಷ್ಣ ದೇವರಿಗೆ ಮಹಾಪೂಜೆ,
ಅರ್ಘ್ಯಪ್ರದಾನ ಪ್ರಸಾದ ನಡೆಯಲಿದೆ.
27/08/2024, ಮಂಗಳವಾರ ಸಂಜೆ 04.00 ಘಂಟೆಗೆ ಶ್ರೀಕೃಷ್ಣ ಲೀಲೋತ್ಸವ, ಮೆರವಣಿಗೆ, ಮೊಸರುಕುಡಿಕೆ, ಕೃಷ್ಣವೇಷ .
ಸಂಜೆ6.30 ಕ್ಕೆ ಶ್ರೀವಿದ್ಯಾಭೂಷಣರಿಂದ ಗಾನಸುಧಾ ( ಪ್ರಾಯೋಜಕರು: ಶ್ರೀ ಬಿ ಆರ್ . ಶೆಟ್ಟಿ)
ರಾತ್ರಿ8.30 ಕ್ಕೆ ಮಹಾಪ್ರಸಾದ.
ಮಹಾನಗರದ ಎಲ್ಲ ಮಹಾಜನರು ಈ ಉತ್ಸವದಲ್ಲಿ ಪಾಲ್ಗೊಂಡು ಶ್ರೀಕೃಷ್ಣ ಮತ್ತು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷೆಸುವ,
ಅಧ್ಯಕ್ಷರು, ಪ್ರಬಂಧಕರು, ಆಡಳಿತ ವರ್ಗ, ಸರ್ವ ಸದಸ್ಯರುಪೂರ್ಣ ಪ್ರಜ್ಞಾವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ.

ಹೆಚ್ಚಿನ ಮಾಹಿತಿಗಾಗಿ :
26126614 / 26193648
9892697670 / 8369849928 ಸಂಪರ್ಕಿಸಬಹುದು.



Related posts

ಜ13:   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಕಾರ್ಯಕರ್ತರ ಅಭಿನಂದನೆ ಮಹಾಸಭೆ

Mumbai News Desk

ಅಜ್ದೆಪಾಡ ಶ್ರೀ ಅಯ್ಯಪ್ಪ ದೇವಸ್ಥಾನ ಡೊಂಬಿವಲಿಯಲ್ಲಿ 3ನೇ ಸಹಸ್ರ ಕಲಶ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಂಭ್ರಮ

Mumbai News Desk

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಜ.15 ಮತ್ತು 16ರಂದು ಪ್ರಥಮ ವರ್ಧಂತಿ ಉತ್ಸವ.

Mumbai News Desk

ಮಾ 9 ರಿಂದ 11 ರ ವರಗೆ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯ 9ನೇ ವಾರ್ಷಿಕೋತ್ಸವ.

Mumbai News Desk

ಸೆ.7 ರಂದು ಕಲ್ಯಾಣ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಭವ್ಯ ಸಮಾರಂಭ

Mumbai News Desk