September 6, 2026
Mumbai News Kannada
ಪ್ರಕಟಣೆ

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.





ಮುಂಬಯಿ : ಅ.23 ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ, ಯೋಗಾಶ್ರಮದ ಹಿಂಭಾಗ ಶ್ರೀಪೇಜಾವರ ಮಠಾಧೀಶರಾದ ಶ್ರೀಶ್ರೀ108ಶ್ರೀ ವಿಶ್ವಪ್ರಸನ್ನತೀರ್ಥರ ಆದೇಶದಂತೆ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮೀ-ಜಯಂತೀ ಉತ್ಸವ ದಿನಾಂಕ 26 & 27/08/2024, ರಂದು ನಡೆಯಲಿದೆ.
ಆ ಪ್ರಯುಕ್ತ 26/08/2024, ಸೋಮವಾರ ರಾತ್ರಿ 11.30ಕ್ಕೆ ಶ್ರೀಕೃಷ್ಣ ದೇವರಿಗೆ ಮಹಾಪೂಜೆ,
ಅರ್ಘ್ಯಪ್ರದಾನ ಪ್ರಸಾದ ನಡೆಯಲಿದೆ.
27/08/2024, ಮಂಗಳವಾರ ಸಂಜೆ 04.00 ಘಂಟೆಗೆ ಶ್ರೀಕೃಷ್ಣ ಲೀಲೋತ್ಸವ, ಮೆರವಣಿಗೆ, ಮೊಸರುಕುಡಿಕೆ, ಕೃಷ್ಣವೇಷ .
ಸಂಜೆ6.30 ಕ್ಕೆ ಶ್ರೀವಿದ್ಯಾಭೂಷಣರಿಂದ ಗಾನಸುಧಾ ( ಪ್ರಾಯೋಜಕರು: ಶ್ರೀ ಬಿ ಆರ್ . ಶೆಟ್ಟಿ)
ರಾತ್ರಿ8.30 ಕ್ಕೆ ಮಹಾಪ್ರಸಾದ.
ಮಹಾನಗರದ ಎಲ್ಲ ಮಹಾಜನರು ಈ ಉತ್ಸವದಲ್ಲಿ ಪಾಲ್ಗೊಂಡು ಶ್ರೀಕೃಷ್ಣ ಮತ್ತು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷೆಸುವ,
ಅಧ್ಯಕ್ಷರು, ಪ್ರಬಂಧಕರು, ಆಡಳಿತ ವರ್ಗ, ಸರ್ವ ಸದಸ್ಯರುಪೂರ್ಣ ಪ್ರಜ್ಞಾವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ.

ಹೆಚ್ಚಿನ ಮಾಹಿತಿಗಾಗಿ :
26126614 / 26193648
9892697670 / 8369849928 ಸಂಪರ್ಕಿಸಬಹುದು.



Related posts

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk