30.9 C
Mumbai
June 8, 2026
Mumbai News Kannada
ಮುಂಬಯಿ

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ .





ಮುಂಬಯಿ ಅ.27 : ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ ಅ.21 ರಂದು ಭಾರತ್ ಬ್ಯಾಂಕ್ ನಿರ್ದೇಶಕರಾದ ಸುರೇಶ್ ಬಿ ಸುವರ್ಣ. ಸಯನ್ ಕನ್ನಡ ಸಂಘದ ಗೌ. ಅಧ್ಯಕ್ಷ ಜಯರಾಮ ಶೆಟ್ಟಿ, ಮತ್ತಿತರ ಗ್ರಾಹಕರಉಪಸ್ಥಿತಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಲಾಯಿತು.
ಭಾರತ್ ಬ್ಯಾಂಕಿನ ಸ್ಥಾಪಕ ಸದಸ್ಯ ಹೊನ್ನಯ ನಾರಾಯಣ ಪೂಜಾರಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿಯ ಮಾಜಿ ಜಂಟಿ ಕಾರ್ಯದರ್ಶಿಅಶೋಕ್ ಸಸಿಹಿತ್ಲು, ಕನ್ನಡ ಸಂಘ ಸಯನ್ ನ ಅಧ್ಯಕ್ಷ ಡಾ. ಪ್ರವೀಣ್ ಭಟ್, ದೇವಿಪ್ರಸಾದ್ ಹೋಟೆಲ್ ದಿನೇಶ್ ಶೆಟ್ಟಿ, ಗ್ರಾಹಕರುಗಳುದ ಸುಂದರ್ ಉದಯರ್, ಅಂಕುಶ್ ಹಜಾರೆ, ಅಂತೋನಿ ಅರುಳಪ್ಪನ್, ವಾಮನ್ ಕರ್ಕೇರ, ಪದ್ಮಾ ಆಚಾರ್ಯ, ಗಿರೀಶ್ ಮುರ್ಜಿ ನಾಡಿಯಾಪರ, ಅಜಯಕುಮಾರ್ ಜಿ. ಗುಪ್ತಾ ಮತ್ತಿತರ ಗ್ರಾಹಕರು ಪಾಲ್ಗೊಂಡಿದ್ದರು.

ಎಲ್ಲರನ್ನು ಶಾಖೆಯ ಮುಖ್ಯಸ್ಥರಾದ ರಾಜೇಶ್ ಜೆ.ಬಂಗೇರ, ಉಪ ಪ್ರಬಂಧಕಿ ನಯನಾ ಬಿ.ಸೋಮೇಶ್ವರ್, ಸಿಬ್ಬಂದಿ ವರ್ಗದವರಾದ ಶ್ರೀನಿವಾಸ ಅಂಚನ್, ಶ್ರುತಿ ಸಾಲಿಯಾನ್, ಉಷಾ ಕೋಟ್ಯಾನ್, ಧನಶ್ರೀ ಪೂಜಾರಿ, ಶ್ರದ್ಧಾ ಪೂಜಾರಿ ಗೌರವಿಸಿದರು.



Related posts

ಕುಲಾಲ ಸಂಘ ಮುಂಬಯಿ ; 93ನೇ ವಾರ್ಷಿಕ ಮಹಾಸಭೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭಾವೀಶ್ ಮನೋಹರ್ ಶೆಟ್ಟಿ ಗೆ ಶೇ 90.60 ಅಂಕ.

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk

ಗೋರೆಗಾಂವ್: ಜಯ ಸುವರ್ಣ ನಿವಾಸದಲ್ಲಿ ಭಕ್ತಿ ಸಂಭ್ರಮದ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಬಂಟರ ಸಂಘ ವಸಯಿ-ದಾಹಣು ಪ್ರಾದೇಶಿಕ ಸಮಿತಿಯಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk