30 C
Mumbai
September 10, 2026
Mumbai News Kannada
EnglishUncategorizedಮುಂಬಯಿ

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.





ಡೊಂಬಿವಲಿ ಆಕ್ಟೊಬರ್ 29 : ಇಂದು ಡೊಂಬಿವಿಲಿಯಲ್ಲಿ ಬಿಜೆಪಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಶ್ರೀ ರಥನ್ ಪೂಜಾರಿ ಮತ್ತು ಅವರ ತಂಡದಿಂದ ಬಿಜೆಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಶ್ರೀ ಚಂದ್ರಶೇಖರ ಬಾವಂಕುಲೆ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯ ಮಂತ್ರಿ ರವೀಂದ್ರ ಚೌಹಾಣ್, ಡೊಂಬಿವಲಿಯ ಬಿಜೆಪಿ ನಾಯಕರು, ಉದ್ಯಮಿಗಳು ಸಮಾಜ ಸೇವಕರುಗಳಾದ ಪ್ರಭಾಕರ್ ಶೆಟ್ಟಿ, ರವಿ ಸುವರ್ಣ, ಬಿಜೆಪಿ ದಕ್ಷಿಣ ಭಾರತ ಘಟಕದ ಪದಾಧಿಕಾರಿಗಳು ಹಾಗೂ ಸ್ಥಳೀಯ ತುಳು ಕನ್ನಡಿಗರು ಉಪಸ್ಥಿತರಿದ್ದರು.



Related posts

ಸಾಂತಾಕ್ರೂಜ್ ಕನ್ನಡ ಸಂಘದ 68ನೇ ವಾರ್ಷಿಕ ಮಹಾಸಭೆ: ಸಮಾಜ ಸೇವೆಗೆ ನಿಸ್ವಾರ್ಥ ಮನೋಭಾವದ ಕರೆ

Mumbai News Desk

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk

​ಮುಂಬೈನಲ್ಲಿ ಭಕ್ತಿಪೂರ್ವಕವಾಗಿ ನಡೆದ ‘ಶುಭ ಶುಕ್ರವಾರ’: ಸಾಂತಾಕ್ರೂಜ್‌ನಲ್ಲಿ ಗಮನಸೆಳೆದ ‘ಶಿಲುಬೆಯ ನೇರ ಹಾದಿ’ ನಡಿಗೆ

Mumbai News Desk

ಸಾಫಲ್ಯ ಸೇವಾ ಸಂಘದ ಮಹಿಳಾ ವಿಭಾಗದಿಂದ ‘ಆಟಿಡ್ ಒಂಜಿ ದಿನ’ ಹಾಗೂ ಉಚಿತ ಸರಕಾರಿ ಯೋಜನೆಗಳ ನೋಂದಣಿ ಕಾರ್ಯಕ್ರಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಭೂಮಿಕಾ ಭಂಡಾರಿ  ಗೆ ಶೇ 93 ಅಂಕ.

Mumbai News Desk