29 C
Mumbai
March 6, 2026
Mumbai News Kannada
ಸುದ್ದಿ

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.





ಚಿತ್ರ ವರದಿ : ದಿನೇಶ್ ಕುಲಾಲ್

ಸೆ. 5ರಂದು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್, ಇಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಯಲಿರುವ ಮಾಜಿ ಕೇಂದ್ರ ಸಚಿವ, ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಸ್ವೀಕರಿಸಲಿರುವ ಮುಂಬಯಿಗಾಗಮಿಸಿದ “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರನ್ನು ಸೆ 4 ರಂದು ಮುಂಬಯಿಯ ವಿಮಾನ ನಿಲ್ದಾಣದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ,. ಅಧ್ಯಕ್ಷ ಎಲ್ ವಿ ಅಮೀನರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್, ಉಪಾಧ್ಯಕ್ಷರುಗಳಾದ ನಿತ್ಯಾನಂದ ಡಿ ಕೋಟ್ಯಾನ್, ಹಿರಿಯಡ್ಕ ಮೋಹನ್ ದಾಸ್ ಮತ್ತು ದಯಾಸಾಗರ್ ಚೌಟ ,ರತ್ನಾಕರ್ ಮೋರ್ಲ ಉಪಸ್ಥರಿದ್ದರು.

.

.

.



Related posts

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು

Mumbai News Desk

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಮುಂಬಯಿ ಭೇಟಿ.

Mumbai News Desk

ಡಹಾಣು ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ವಾರ್ಷಿಕ ಜಾತ್ರೆ ಆರಂಭ

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ

Chandrahas

ಪತ್ರಕರ್ತರ ಸಂಘದಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಗೌರವ

Mumbai News Desk