September 6, 2026
Mumbai News Kannada
ಮುಂಬಯಿ

ನಮೋ ರಾಮೋ ರಾಮಜತ್ ಶರದ್ ಪೂರ್ಣಿಮಾ ಗರ್ಬಾ ಉತ್ಸವದಲ್ಲಿ ಜಗದಂಬಾ ಗ್ರೂಪ್ ದ್ವಿತೀಯ ಸ್ಥಾನ





ಬಿಜೆಪಿ ಡೊಂಬಿವಲಿಯ ಪರಿವಾಹನ ವಿಭಾಗ ಹಾಗೂ ಜುವೆಲ್ಲರಿ ಅಸ್ಸೋಸಿಯೇಷನ್ ಅಕ್ಟೋಬರ್ 28 ಮತ್ತು29 ರಂದು ಡೊಂಬಿವಲಿ ಕೆ ಡಿ ಎಮ್ ಸಿ ಮೈದಾನದಲ್ಲಿ ಸಚಿವ ರವೀಂದ್ರ ಚೌಹಾಣ್ ರವರ ನೇತೃತ್ವದಲ್ಲಿ ಏರ್ಪಡಿಸಿದ್ದ ನಮೋ ರಾಮೋ ರಾಮಜತ್ ಶರದ್ ಪೂರ್ಣಿಮಾ ಗರ್ಬಾ ಉತ್ಸವದಲ್ಲಿ ಯಕ್ಷಕಲಾ ಸಂಸ್ಥೆ ಸಂಚಾಲಿತ ಶ್ರೀ ಜಗದಂಬ ಮಂದಿರದ ಯುವ ವಿಭಾಗದ ಜಗದಂಬಾ ಗ್ರೂಪ್ ಡೊಂಬಿವಲಿ ದ್ವಿತೀಯ ಸ್ಥಾನ ಪಡೆಯಿತು.

ಬಿಜೆಪಿ ಡೊಂಬಿವಲಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ರತನ್ ಪೂಜಾರಿ, ಜಗದಂಬ ಮಂದಿರದ ಯುವ ವಿಭಾಗದ ಅಧ್ಯಕ್ಷ ಪ್ರಸಾದ್ ದೇವಾಡಿಗ, ಹಾಗೂ ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.



Related posts

ಶ್ರೀ ದೇವಿ ಯಕ್ಷಕಲಾ ನಿಲಯ ವಿರಾರ್- ನಾಲಾಸೋಪಾರ: ಯಕ್ಷಗಾನ  ಶಿಬಿರ, ಭರತ ನಾಟ್ಯ, ಭಜನೆ,, ಕನ್ನಡ ಕಲಿಕೆ  ಮುಹೂರ್ತ

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ, ಶ್ರೀ ಲಕ್ಷ್ಮೀ ನಾರಾಯಣ ಭಜನಾ ಸಮಿತಿ ಮೀರಾ ರೋಡ್ ಶ್ರೀ ಅಯ್ಯಪ್ಪ ಸ್ವಾಮಿ 29ನೇ ಮಹಾಪೂಜೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ನೂತನ ಸಮಿತಿಯ ರಚನೆ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

Mumbai News Desk

ಒಕ್ಕಲಿಗರ ಸಂಘದ ಮಹಾರಾಷ್ಟ್ರ ಪದಾಧಿಕಾರಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ, ಮುಂಬೈಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭರವಸೆ

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮೆ ಆಚರಣೆ.

Mumbai News Desk