September 6, 2026
Mumbai News Kannada
ಪ್ರಕಟಣೆ

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.





ಮುಂಬಯಿ ಸೆ 16. ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ, ಯೋಗ ಸಂಸ್ಥೆಯ ಹಿಂದೆ ಇರುವ ಶ್ರೀ ಪೇಜಾವರ ಮಠಕ್ಕೆ ಉಡುಪಿ ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅವರು ತಮ್ಮ 4ನೇ ಚಾತುರ್ಮಾಸ್ಯವ್ರತವನ್ನು ಮುಂಬೈನಲ್ಲಿ ಮುಗಿಸಿ ದಿನಾಂಕ 18 ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ಆಗಮಿಸಲಿದ್ದಾರೆ.
ಸ್ವಾಮೀಜಿಯವರು ಆಗಮಿಸಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸ್ವಾಮೀಜಿಯವರಿಗೆ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ಅವರು ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ..
ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಪೇಜಾವರ ಮಠದ ಮುಖ್ಯ ಪ್ರಬಂಧಕರಾದ ಡಾ.ರಾಮದಾಸ್ ಉಪಾಧ್ಯಾಯ ರೆಂಜಾಳ, ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ,ನಿರಂಜನ್ ಗೋಗೈ ಮತ್ತು ಪೂರ್ಣಪ್ರಜ್ಞ ವಿದ್ಯಾಪೀಠದ ಆಡಳಿತ ಪದಾಧಿಕಾರಿಗಳು, ವಿಶ್ವಸ್ತರು ವಿನಂತಿಸಿಕೊಂಡಿದ್ದಾರೆ.

.

.

.



Related posts

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಜೂನ್ 20ರಿಂದ 149ನೇ ಪುಣ್ಯ ಗ್ರಂಥ ಪಾರಾಯಣ ಪ್ರಾರಂಭ

Mumbai News Desk

ಜು. 22: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 48 ವಾರಗಳ ಭಜನಾ ಸಂಕೀರ್ತನೆಯ ಮಂಗಳೋತ್ಸವ

Mumbai News Desk

ಕನ್ನಡ ಹಾಗೂ ಶಾಸ್ತ್ರೀಯ ಗಾಯನಕ್ಕೆ ವೇದಿಕೆ; ಮೈಸೂರು ಅಸೋಸಿಯೇಷನ್‌ನಿಂದ ಸಂಗೀತ ಸ್ಪರ್ಧೆ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk