September 6, 2026
Mumbai News Kannada
ಪ್ರಕಟಣೆ

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ





ಮುಂಬಯಿ : ಕಳೆದ ಸುಮಾರು 14 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 14ನೇ ವಾರ್ಷಿಕ ಮಹಾಸಭೆಯು ಸೆ. 28 ರಂದು ಶನಿವಾರ ಸಂಜೆ 6ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ ವಿನಂತಿಸಿದ್ದಾರೆ.
ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

ಮುಂಬಯಿ : ಕಳೆದ ಸುಮಾರು 14 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 14ನೇ ವಾರ್ಷಿಕ ಮಹಾಸಭೆಯು ಸೆ. 28 ರಂದು ಶನಿವಾರ ಸಂಜೆ 6ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ ವಿನಂತಿಸಿದ್ದಾರೆ.



Related posts

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ

Mumbai News Desk

ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ: ಫೆ. 21ಕ್ಕೆ ಭಜನಾ ಮಂಗಳೋತ್ಸವ; ಫೆ. 28ಕ್ಕೆ ಧರ್ಮ ದೈವದ ನೇಮೋತ್ಸವ

Mumbai News Desk

ಮಾ. 1ರಂದು ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿ: ದಶಮಾನೋತ್ಸವ ಸಮಾರೋಪ

Mumbai News Desk

ವಸಾಯಿ ತಾಲೂಕ ಮೊಗವೀರ ಸಂಘ : ಅ. 11ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ದಿನ

Mumbai News Desk