July 23, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,








ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ,  ಸಾಧಕರಿಗೆ ಸನ್ಮಾನ.  
ಕಿರು ಹಾಸ್ಯಮಯ  ನಾಟಕ” ಏರೆಗಾವು ಕಿರಿ ಕಿರಿ ” ಮಾಮಿ – ಮಾರ್ಮಲ್”.

ಕುಲಾಲ ಸಂಘ ಮುಂಬಯಿ ಇದರ ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ ಸಮಾರಂಭವು ಕುಲಾಲ ಸಂಘ ಮುಂಬಯಿ ಇದರ ಅಧ್ಯಕ್ಷರಾದ ರಾಘು ಏ ಮೂಲ್ಯ ಇವರ ಅಧ್ಯಕ್ಷತೆಯಲ್ಲಿ 22 ನೇ  ಸೆಪ್ಟೆಂಬರ್ 2024 ರಂದು ನವಿ ಮುಂಬಯಿ ಕನ್ನಡ ಸಂಘ ಪ್ಲಾಟ್ ನಂಬರ್ -2 ಸಿ, ಸೆಕ್ಟರ್ ನಂಬರ್ -9 ಏ, ವಾಶಿ ಬಸ್ ಡಿಪೋ ಸಮೀಪ ,ನವಿ ಮುಂಬಯಿ ಇಲ್ಲಿ ಜರಗಲಿರುವುದು.

   ದಿನ ಪೂರ್ತಿ ನಡೆಯುವ ಈ ಸಮಾರಂಭದಲ್ಲಿ ಜ್ಯೋತಿ ಕೋ ಆಫ್ ಕ್ರೆಡಿಟ್ ಸೊಸೈಟಿ ಚೇರ್ ಮೆನ್ ಹಾಗೂ ಬಿಲ್ಡಿಂಗ್ ಕಮಿಟಿ ಚೇರ್ ಮೆನ್ ಗಿರೀಶ್ ಬಿ ಸಾಲಿಯಾನ್, ಸಂಘದ ಕಾರ್ಯದರ್ಶಿ ಕರುಣಾಕರ ಸಾಲಿಯಾನ್, ಮತ್ತು ನವಿ ಮುಂಬೈ ಸ್ಥಳೀಯ ಸಮಿತಿಯ ಜೊತೆ ಕೋಶಾಧಿಕಾರಿ ಆನಂದ್ ಆರ್ ಮೂಲ್ಯ ಇವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ದಾರಾ ಬಂಗೇರ ಅವರು ಈಗಿನ ಶೈಕ್ಷಣಿಕ ವ್ಯವಸ್ಥೆ ಬಗ್ಗೆ ಭಾಷಣ ಮಾಡಲಿದ್ದಾರೆ.

    ಸಂಘದ ಸ್ಥಳೀಯ ಸಮಿತಿಯ ಸದಸ್ಯರಿಂದ  ಮತ್ತು ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಬೆಳಿಗ್ಗೆ 10 ಗಂಟೆಯಿಂದ ಜರಗಲಿದೆ, ಅಲ್ಲದೆ ನವಿ ಮುಂಬಯಿ ಸ್ಥಳೀಯ ಸಮಿತಿಯ ಸದಸ್ಯರು ಗಂಗಾಧರ ಬಂಟ್ವಾಳ ರಚಿಸಿ,,ಧನಂಜಯ ಮೂಳೂರು ನಿರ್ದೇಶನದ , “ಎರೆಗಾವು ಕಿರಿ ಕಿರಿ” ತುಳು ಕಿರು ಸಾಮಾಜಿಕ ಹಾಸ್ಯ ನಾಟಕ ಹಾಗೂ ಮಹಿಳಾ ವಿಭಾಗದ ವತಿಯಿಂದ ಅನಿಲ್ ಹೆಗ್ಡೆ ಪೆರ್ಡೂರು ಇವರು ಬರೆದ ಕಿರು ತುಳುನಾಟಕ ” ಮಾಮಿ ಮರ್ಮಲ್ “ಪ್ರದರ್ಶನವಿದೆ.

      ಈ ಸಮಾರಂಭಕ್ಕೆ ಎಲ್ಲ ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಈ ನಮ್ಮ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಕುಲಾಲಸಂಘದ ಪರವಾಗಿ ಗೌರವ ಅಧ್ಯಕ್ಷ ದೇವದಾಸ್ ಕುಲಾಲ್,ಉಪಾಧ್ಯಕ್ಷರಾದ ಡಿ ಐ ಮೂಲ್ಯ , ಗೌರವ ಪ್ರದಾನ ಕಾರ್ಯದರ್ಶಿ ಕರುಣಾಕರ್ ಬಿ ಸಾಲಿಯಾನ್ ,ಕೋಶಾಧಿಕಾರಿ ಜಯ ಅಂಚನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್ ಗುಜರನ್,ಹಾಗೂ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಪರವಾಗಿ ಕಾರ್ಯಾಧ್ಯಕ್ಷ ವಾಸು ಏಸ್ ಬಂಗೇರ, ಉಪಕಾರ್ಯಧ್ಯಕ್ಷ ಸದಾನಂದ ಕುಲಾಲ್,ಕಾರ್ಯದರ್ಶಿ ಎಲ್ ಆರ್ ಮೂಲ್ಯ ಕೆಂಜಾರು,ಕೋಶಾಧಿಕಾರಿ ಸೂರಜ್ ಏಸ್ ಕುಲಾಲ್,ಜೊತೆ ಕಾರ್ಯದರ್ಶಿ ಕ್ರಪೇಶ್ ಕುಲಾಲ್ ,ಜೊತೆ ಕೋಶಾಧಿಕಾರಿ ಆನಂದ್ ಮೂಲ್ಯ ಕಾಮೋಟೆ, ಕ್ರೀಡೆ ಮತ್ತು ಸಾಂಸ್ಕೃತಿಕ ಸಂಚಾಲಕ ಪ್ರಸಾದ್ ಎಸ್ ಮೂಲ್ಯ.ಹಾಗೂ ಸದಸ್ಯರು
ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಏಸ್ ಕುಲಾಲ್ ,ಉಪಕಾರ್ಯಾಧ್ಯಕ್ಷೆ ದೇವಕಿ ಸುನಿಲ್ ಸಾಲಿಯಾನ್,  ಕಾರ್ಯದರ್ಶಿ ಬೇಬಿ ವಿ ಬಂಗೇರ .ಕೋಶಾಧಿಕಾರಿ ಉಷಾ ಆರ್ ಮೂಲ್ಯ, ಉಪ ಕಾರ್ಯದರ್ಶಿ ಶೋಭಾ ಏನ್ ಬಂಗೇರ, ಉಪ ಕೋಶಾಧಿಕಾರಿ ಸುಶೀಲಾ ಪಿ ಬಂಗೇರಾ,ಸಾಂಸ್ಕೃತಿಕ ಮತ್ತು ಕ್ರೀಡೆ ಪ್ರೇಮ ಎಲ್ ಮೂಲ್ಯ.ನವಿ ಮುಂಬಯಿ ಗುರುವಂದನಾ ಭಜನಾ ಮಂಡಳಿಯ ಸಂಚಾಲಕರು ಮಲ್ಲಿಕಾ ಡಿ ಕುಲಾಲ್ ಮತ್ತು ಎಲ್ಲ ಸದಸ್ಯರು ವಿನಂತಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ – ಜು. 20ಕ್ಕೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಯಕ್ಷಗಾನ ಪ್ರದರ್ಶನ

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಮುಂಬಯಿ ಕನ್ನಡ ಸಂಘ : ಜ.18 ರಂದು ಶ್ರೀ ಪುರಂದರದಾಸರ ಆರಾಧನೆ

Mumbai News Desk