32 C
Mumbai
April 24, 2026
Mumbai News Kannada
ಕ್ರೀಡೆ

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್





ಚಿತ್ರ ವರದಿ ದಿನೇಶ್ ಕುಲಾಲ್ 

ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಬಂಟರ ಕ್ರೀಡಾಕೂಟಗಳ   ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ  ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ  ಜಗತ್ತಿನ ಅತ್ಯಂತ ಇರುವ ಬಂಟ ಸಂಘಗಳ ವಿವಿಧ ಕ್ರೀಡೆಯಲ್ಲಿ ಪಾಲು   ಪಡೆಯುವ ಮೂಲಕ ಅದ್ದೂರಿಯಾಗಿ ನಡೆಯಿತು.

 ಬೆಳಿಗ್ಗೆನಿಂದ ತಡ ರಾತ್ರಿವರೆಗೆ ನಡೆದ ವಿವಿಧ ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾಬಾಯಿಂದರ್ ಪ್ರಾದೇಶಿಕ ಸಮಿತಿ ಕಾರ್ಯ ಧ್ಯಕ್ಷ ಮಾಣಿ ಗುತ್ತು ಶಿವಪ್ರಸಾದ್ ಶೆಟ್ಟಿ ಅವರ ನೇತೃತ್ವದ ತಂಡ ಎಲ್ಲಾ ಕ್ರೀಡೆಯಲ್ಲಿ ಪಾಲು ಪಡೆದು ಅತಿ ಹೆಚ್ಚು ಅಂಕಗಳನ್ನು ಪಡೆದು “ಸಮಗ್ರ ಪ್ರಶಸ್ತಿ” ಕ್ರೀಡಾಕೂಟದ ಚಾಂಪಿಯನ್ ಯಾಗಿ ಚಾಂಪಿಯನ್ ಟ್ರೋಪಿಯನ್ನು ಪಡೆದುಕೊಂಡಿದೆ .

.   ಅಕ್ಟೋಬರ್ 29ರಂದು ನಡೆದ ವಿಶ್ವ ಬಂಟರ ಸಾಂಸ್ಕೃತಿಕ ಉತ್ಸವದಲ್ಲಿ ಕ್ರೀಡಾಕೂಟದ ಬಹುಮಾನವನ್ನು.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅವರಿಂದ ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ  ಮುಂಡ್ಕೂರು .ಗೌರವ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಆರ್ ಕೆ ಶೆಟ್ಟಿ. ಮಹಿಳಾ ವಿಭಾಗದ ಕಾರ್ಯ ಅಧ್ಯಕ್ಷ ಉಮಾ ಕೃಷ್ಣ ಶೆಟ್ಟಿ. ಬೋರಿವಲಿ ಶಿಕ್ಷಣ ಸಮಿತಿಯ ಉಪಕಾರ್ಯ ಧ್ಯಕ್ಷ ಮಹೇಶ್ ಶೆಟ್ಟಿ. ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯ ಅಧ್ಯಕ್ಷ ಕಿಶೋರ್ ಶೆಟ್ಟಿ ಕುತ್ಯಾರ್. ಕ್ರೀಡಾವಿಭಾಗದ ಉಪ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿತೆಳ್ಳಾರ್. ಇವರ ಉಪಸ್ಥಿತಿಯಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಶಿವಪ್ರಸಾದ್ ಶೆಟ್ಟಿ. ಕಾರ್ಯ ಅಧ್ಯಕ್ಷ ಉದಯ ಶೆಟ್ಟಿ ಪೆ ಲತ್ತೂರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ. ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತಿತರ ಸದಸ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ,  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕ ಆನಂದ ಶೆಟ್ಟಿ ತೋನ್ಸೆ , ಪ್ರವೀಣ್ ಬೋಜ ಶೆಟ್ಟಿ ಮಹಾ ನಿರ್ದೇಶಕ ರಾಜೇಶ್ ಶೆಟ್ಟಿ ರಕ್ಷಿ ಬಿಲ್ಡರ್.ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ ದಾಸ್ ಶೆಟ್ಟಿ ಒಕ್ಕೂಟದ ಮಹಾನಿರ್ದೇಶಕ ಅರವಿಂದ ಶೆಟ್ಟಿ ಮೀರಾ ರೋಡ್. ನಿರ್ದೇಶಕ ಅಶೋಕ್ ಶೆಟ್ಟಿ ಮೆರಿಟ್ . ಜೊತೆಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ , ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, ಬಂಟರ ವಾಣಿಯ ಕಾರ್ಯಧ್ಯಕ್ಷ ರವೀಂದ್ರನಾಥ್ ಭಂಡಾರಿ. ಮುಂಬೈ ಬಂಟರ ಸಂಘದ ವಸಯಿ –  ಡಹನ್ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಹರೀ ಶ್ ಪಾಂಡು ಶೆಟ್ಟ.  ಮತ್ತಿತರರು ಉಪಸ್ಥಿತರಿದ್ದರು.



Related posts

ಉದಯ ಶೆಟ್ಟಿ ನೇತೃತ್ವದಲ್ಲಿ ಹರಿಯಾಣದಲ್ಲಿ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್

Mumbai News Desk

ಮುಂಬೈ : ಜಿಲ್ಲಾ ಕ್ರೀಡಾ ಕಛೇರಿ ಆಯೋಜಿಸಿದ ಕ್ರಿಕೆಟ್‌ ಪಂದ್ಯಾಟದಲ್ಲಿ ಚೆಂಬೂರು ಕರ್ನಾಟಕ ಪ್ರೌಢಶಾಲೆಗೆ ಮುಂಬೈ ವಲಯದ ಕಿರೀಟ

Mumbai News Desk

ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌; ಉದಯ ಎಸ್. ಶೆಟ್ಟಿ ತಂಡಕ್ಕೆ ದೇಶದ ವಿವಿದೆಡೆ ಜಯಬೇರಿ.

Mumbai News Desk

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ; ಬುಮ್ರಾ, ಶಮಿ ವಾಪಸ್‌.

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ, ಅದ್ಧೂರಿ ಕ್ರೀಡೋತ್ಸವ ದಂಗಲ್ – 2024 ಉದ್ಘಾಟನೆ

Mumbai News Desk