July 23, 2026
Mumbai News Kannada
ಸುದ್ದಿ

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ







ಮುಂಬಯಿ : ಡಾ. ಹೋಮಿ ಬಾಬಾ ವಿಶ್ವವಿದ್ಯಾಲಯ ಮುಂಬಯಿ ಇದರ ೨೦೨೩ ನೇ ಸಾಲಿನ ಪರೀಕ್ಷೆಯಲ್ಲಿ ಎಂ. ಎಸ್. ಸಿ. (ಕೆಮೆಷ್ಟ್ರೀ) ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಸಯಿ ಪಶ್ಚಿಮದ ಪ್ರೇಕ್ಷಾ ಬಂಗೇರಾ ಸೆ. ೨೩ ರಂದು ಮುಂಬಯಿ ವಿಶ್ವವಿದ್ಯಾಲಯದ ಸರ್ ಕವಾಸ್ಜಿ ಜಹಾಂಗೀರ್ ಸಭಾಗೃಹದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಸಿ. ಪಿ. ರಾಧಾಕೃಷ್ಣನ್ ಅವರು ಚಿನ್ನದ ಪದಕ ನೀಡಿ ಗೌರವಿಸಿದರು. ಈಕೆ ವಸಯಿ ಪಶ್ಚಿಮದ ನಿವಾಸಿ ಚಂದ್ರಶೇಖರ ಬಂಗೇರ ಮತ್ತು ಬಬಿತ ಚಂದ್ರಶೇಖರ ಬಂಗೇರ ದಂಪತಿಯ ಸುಪುತ್ರಿ.

.

.



Related posts

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ

Chandrahas

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ

Mumbai News Desk

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಶೇಕಡಾವಾರು ಅಂಕಗಳಿಗಿಂತ ಮಗುವಿನ ನಗುವೇ ಮೇಲು: ಶೈಕ್ಷಣಿಕ ಒತ್ತಡದ ಜಗತ್ತಿಗೆ ಮುಂಬೈ ಕುಟುಂಬದ ಮಾನವೀಯ ಸಂದೇಶ

Mumbai News Desk