26.3 C
Mumbai
March 7, 2026
Mumbai News Kannada
ಸುದ್ದಿ

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ





ಮುಂಬಯಿ : ಡಾ. ಹೋಮಿ ಬಾಬಾ ವಿಶ್ವವಿದ್ಯಾಲಯ ಮುಂಬಯಿ ಇದರ ೨೦೨೩ ನೇ ಸಾಲಿನ ಪರೀಕ್ಷೆಯಲ್ಲಿ ಎಂ. ಎಸ್. ಸಿ. (ಕೆಮೆಷ್ಟ್ರೀ) ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಸಯಿ ಪಶ್ಚಿಮದ ಪ್ರೇಕ್ಷಾ ಬಂಗೇರಾ ಸೆ. ೨೩ ರಂದು ಮುಂಬಯಿ ವಿಶ್ವವಿದ್ಯಾಲಯದ ಸರ್ ಕವಾಸ್ಜಿ ಜಹಾಂಗೀರ್ ಸಭಾಗೃಹದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಸಿ. ಪಿ. ರಾಧಾಕೃಷ್ಣನ್ ಅವರು ಚಿನ್ನದ ಪದಕ ನೀಡಿ ಗೌರವಿಸಿದರು. ಈಕೆ ವಸಯಿ ಪಶ್ಚಿಮದ ನಿವಾಸಿ ಚಂದ್ರಶೇಖರ ಬಂಗೇರ ಮತ್ತು ಬಬಿತ ಚಂದ್ರಶೇಖರ ಬಂಗೇರ ದಂಪತಿಯ ಸುಪುತ್ರಿ.

.

.



Related posts

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk

ಕನ್ಯಾನ ಸದಾಶಿವ ಶೆಟ್ಟಿ, ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ:ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk