28.4 C
Mumbai
March 7, 2026
Mumbai News Kannada
ಮುಂಬಯಿ

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.






ಶಿವಸೇನೆ (ಯುಬಿಟಿ)ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಮಾನವನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು ಅವರಿಗೆ 15 ದಿನಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ, ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾರತೀಯ ಜನತಾ ಪಕ್ಷದ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಪರವಾಗಿ ರಾವುತ್ ವಿರುದ್ಧ ಪ್ರಕರಣ ದಾಖಲಾಗಿದ್ದು ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ರಾಜ್ಯಸಭಾ ಸದಸ್ಯ ರಾವುತ್ ಅವರನ್ನು ಭಾರತೀಯ ದಂಡ ಸಹಿತೆಯ ಸೆಕ್ಷನ್ 500( ಮಾನನಷ್ಟ ಶಿಕ್ಷೆ )ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ಕಿರಿಟ್ ಸೋಮಯ್ಯ ಅವರ ಪತ್ನಿ, ಮೇಧಾ ಸೋಮಯ್ಯ ಅವರು ವಕೀಲ ವಿವೇಕಾನಂದ ಗುಪ್ತ ಮೂಲಕ ಸಲ್ಲಿಸಿದ ದೂರಿನಲ್ಲಿ ರಾವುತ್ ತಮ್ಮ ಮತ್ತು ತಮ್ಮ ಪತಿ ವಿರುದ್ಧ ಆಧಾರ ರಹಿತ ಮತ್ತು ಸಂಪೂರ್ಣ ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.ಅವರ ದೂರನ್ನು ಪರಿಶೀಲನೆ ಮಾಡಿದ ನ್ಯಾಯಾಲಯ ರಾವುತ್ ಅವರನ್ನು ದೋಷಿ ಎಂದು ಘೋಷಿಸಿ ಇಂದು (ಸೆ. 26) ಆದೇಶ ಹೊರಡಿಸಿದೆ.



Related posts

ಭಾರತ್ ಬ್ಯಾಂಕ್ ಧಾರಾವಿ ಶಾಖೆ –ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk

ಅಯ್ಯಪ್ಪ ಸ್ವಾಮಿ ಭಕ್ತವೃಂದ ಚೆಂಬೂರು, ವಾರ್ಷಿಕ ಪಡಿಪೂಜೆ ಮತ್ತು ಮಹಾಪೂಜೆ

Mumbai News Desk

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿ. ಹೊಸ ವರ್ಷದ ಗುರುಪೂಜೆ.

Mumbai News Desk

ಮೀರಾರೋಡ್ ಬ್ರಹ್ಮ ಮಂದಿರದಲ್ಲಿ ಬಾಲ ಭಜನೆ, ಶಾರದಾ ಪೂಜೆ.

Mumbai News Desk

ಗೋಕುಲದಲ್ಲಿ ಅತ್ಯಂತ ಸಂಭ್ರಮದಿಂದ ವೈಭವೀಕರಿಸಿದ  “ಪುರುಷರ ಮಹಾ ದಿನ” – ಪ್ರತಿಭಾ ಪ್ರದರ್ಶನ”

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭವ್ಯ ಶಿವನಂದ್ ಪೂಜಾರಿಗೆ ಶೇ 92.00 ಅಂಕ

Mumbai News Desk