32 C
Mumbai
April 24, 2026
Mumbai News Kannada
ಮುಂಬಯಿ

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.





ಡೊಂಬಿವಲಿ ಪೂರ್ವದ ಪತಾರ್ಲಿ ರಸ್ತೆಯಲ್ಲಿ ಇರುವ ವಿಠ್ಠಲ್ ದರ್ಶನ್ ಬಿಲ್ಡಿಂಗ್ ನ ತಳ ಮಹಡಿಯಲ್ಲಿ ಶ್ರೀಧರ್ ಬಂಗೇರ ಮತ್ತು ವನಜ ಬಂಗೇರ ರವರು ಕಳೆದ 38 ವರ್ಷಗಳಿಂದ ಆರಾಧಿಸಿ ಕೊಂಡು ಬರುತ್ತಿರುವ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆಯು ಅಕ್ಟೋಬರ್ 23 ರಂದು ಶ್ರದ್ದೆ ಭಕ್ತಿಯಿಂದ ನಡೆಯಿತು.

ಬೆಳಗೆ ಗಣ ಹೋಮ, ಸಂಜೆ ದೇವಿ ಆವೇಶ, ರಾತ್ರಿ ಮಹಾಪೂಜೆ, ನಂತರ ತೀರ್ಥ ಪ್ರಸಾದ ವಿತರಣೆ ಅನ್ನ ಸಂತರ್ಪಣೆ, ನಡೆಯಿತು. ಮರುದಿನ ದಸರಾ ಪೂಜೆ ನಡೆದು ಕಳಸ ವಿಸರ್ಜನೆ ನಡೆಯಿತು.

ಈ ಸಂದರ್ಭದಲ್ಲಿ ಉದ್ಯಮಿಗಳು ಸಮಾಜ ಸೇವಕರುಗಳು ಅದ ರವಿ ಸನಿಲ್, ಕುಶ ರವಿ ಸನಿಲ್, ಸುಭಾಷ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ, ಮತ್ತಿತರರು ಹಾಗೂ ಪರಿಸರದ ನೂರಾರು ಭಕ್ತರು ಈ ನವರಾತ್ರಿ ಪೂಜೆಯಲ್ಲಿ ಉಪಸ್ಥಿತರಿದ್ದು, ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನ ಸಂತರ್ಪಣೆ ಯಲ್ಲಿ ಪಾಲ್ಗೊಂಡರು.



Related posts

ಮುಂಬಯಿಯ ಉದ್ಯಮಿ ಸುನೀಲ್ ಆರ್ ಸಾಲ್ಯಾನ್ ಅವರಿಂದ ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆ.

Mumbai News Desk

ಮುಂಬೈ : ಮುಲುಂಡ್‌ನಲ್ಲಿ ನಿರ್ಮಾಣ ಹಂತದ ಮುಂಬೈ ಮೆಟ್ರೋ ಕಂಬದ ಒಂದು ಭಾಗ ಕುಸಿದು; 1 ಸಾವು, 3 ಜನರಿಗೆ ಗಾಯ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ.

Mumbai News Desk

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.

Mumbai News Desk

ಕಲಾ ಜಗತ್ತು ಮುಂಬಯಿ ಮತ್ತು ಡಾ. ಸದಾನಂದ ಶೆಟ್ಟಿ ಅಭಿನಂದನಾ ಬಳಗ ಇವರ ಸಹಯೋಗದಲ್ಲಿ ಡಾ. ಸದಾನಂದ ಶೆಟ್ಟಿ ಯವರಿಗೆ ಹೃದಯಸ್ಪರ್ಶಿ ಅಭಿನಂದನಾ ಸಮಾರಂಭ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ: ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶಾರದಾ ಪೂಜೆ

Mumbai News Desk