September 6, 2026
Mumbai News Kannada
ಮುಂಬಯಿ

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.





ಡೊಂಬಿವಲಿ ಪೂರ್ವದ ಪತಾರ್ಲಿ ರಸ್ತೆಯಲ್ಲಿ ಇರುವ ವಿಠ್ಠಲ್ ದರ್ಶನ್ ಬಿಲ್ಡಿಂಗ್ ನ ತಳ ಮಹಡಿಯಲ್ಲಿ ಶ್ರೀಧರ್ ಬಂಗೇರ ಮತ್ತು ವನಜ ಬಂಗೇರ ರವರು ಕಳೆದ 38 ವರ್ಷಗಳಿಂದ ಆರಾಧಿಸಿ ಕೊಂಡು ಬರುತ್ತಿರುವ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆಯು ಅಕ್ಟೋಬರ್ 23 ರಂದು ಶ್ರದ್ದೆ ಭಕ್ತಿಯಿಂದ ನಡೆಯಿತು.

ಬೆಳಗೆ ಗಣ ಹೋಮ, ಸಂಜೆ ದೇವಿ ಆವೇಶ, ರಾತ್ರಿ ಮಹಾಪೂಜೆ, ನಂತರ ತೀರ್ಥ ಪ್ರಸಾದ ವಿತರಣೆ ಅನ್ನ ಸಂತರ್ಪಣೆ, ನಡೆಯಿತು. ಮರುದಿನ ದಸರಾ ಪೂಜೆ ನಡೆದು ಕಳಸ ವಿಸರ್ಜನೆ ನಡೆಯಿತು.

ಈ ಸಂದರ್ಭದಲ್ಲಿ ಉದ್ಯಮಿಗಳು ಸಮಾಜ ಸೇವಕರುಗಳು ಅದ ರವಿ ಸನಿಲ್, ಕುಶ ರವಿ ಸನಿಲ್, ಸುಭಾಷ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ, ಮತ್ತಿತರರು ಹಾಗೂ ಪರಿಸರದ ನೂರಾರು ಭಕ್ತರು ಈ ನವರಾತ್ರಿ ಪೂಜೆಯಲ್ಲಿ ಉಪಸ್ಥಿತರಿದ್ದು, ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನ ಸಂತರ್ಪಣೆ ಯಲ್ಲಿ ಪಾಲ್ಗೊಂಡರು.



Related posts

ಚಿತ್ರಾಪು ಬಿಲ್ಲವರ ಸಂಘ ಮುಂಬಯಿಯ 80ನೇ ವಾರ್ಷಿಕ ಮಹಾಸಭೆ

Mumbai News Desk

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಒಡಿಯೂರು ಸ್ವಾಮೀಜಿ

Mumbai News Desk

ಭಾರತ್ ಬ್ಯಾಂಕ್ ಕಲೀನಾ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಆರ್ಥಿಕ ನೆರವು ನೀಡುವ ಕಾರ್ಯಕ್ರಮ.

Mumbai News Desk

ಮಲಾಡ್ ಪೂರ್ವ: ಸ್ವಾಮಿ ಕೊರಗಜ್ಜ ನೇಮೋತ್ಸವ

Mumbai News Desk