September 6, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರಾದ ಅಶ್ವಿನಿ ಎಮ್. ಎಲ್. ಮುಂಬಯಿ ಪ್ರವಾಸ





ಮುಂಬಯಿ : ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರರೂ, ರಾಷ್ಟ್ರೀಯ ಮಹಿಳಾ ಮೋರ್ಚಾದ ಕಾರ್ಯಾಕಾರಿ ಸದಸ್ಯೆ, ಕನ್ನಡತಿ ಮಂಜೇಶ್ವರದ ಅಶ್ವಿನಿ ಎಮ್. ಎಲ್. ಅವರು 26.9.2024 ರ ತನಕ ಮೂರು ವಾರ ಮುಂಬಯಿ ಪ್ರವಾಸದಲ್ಲಿದ್ದು ನಗರ ಹಾಗೂ ಉಪನಗರದಲ್ಲಿನ ಪಕ್ಷದ ಹಿರಿಯ ಹಾಗೂ ಕಿರಿಯ ಮಹಿಳಾ ಸದಸ್ಯರನ್ನು ಹಾಗೂ ಗಣ್ಯರನ್ನು ಬೇಟಿಯಾಗಿ ಚರ್ಚೆ ನಡೆಸಿದರು.


ಬೊರಿವಲಿ ಪಶ್ಚಿಮ ಓಪಲ್ ಸಭಾಗೃಹದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕಿ ಮನಿಶಾ ಚೌದರಿ, ಮಾಜಿ ಸಂಸದರಾದ ಗೋಪಾಲ್ ಸಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಅಲ್ಲದೆ ಪಕ್ಷದ ದಕ್ಷಿಣ ಭಾರತೀಯ ಮಹಿಳಾ ಕಾರ್ಯ ಕರ್ತರನ್ನು ಹಾಗೂ ಉಪನಗರಗಳಲ್ಲಿನ ವಿವಿಧ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ ನಡೆಸಿದರು.
ಮಹಾಲಕ್ಷಿ ದೇವಸ್ಥಾನ, ಮುಂಬಾದೇವಿ, ಸಿದ್ದಿ ವಿನಾಯಕ ಕ್ಷೇತ್ರ ಸೇರಿದಂತೆ ಕೆಲವು ಧಾರ್ಮಿಕ ಕ್ಷೇತ್ರಕ್ಕೆ ಕಾರ್ಯಕರ್ತರೊಂದಿಗೆ ಬೇಟಿಯಿತ್ತರು.



Related posts

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ

Mumbai News Desk

ಅಖಿಲ ಕರ್ನಾಟಕ ಜೈನ ಸಂಘದ ವತಿಯಿಂದ ಸಾಮೂಹಿಕ ಕರ್ಮ ದಹನ ಆರಾಧನಾ ಮಹೋತ್ಸವ

Mumbai News Desk

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ

Mumbai News Desk

ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ, ಶತಮಾನೋತ್ಸವಾಚರಣೆಗೆ ಪಾದಯಾತ್ರೆಯ ಮೂಲಕ ಚಾಲನೆ. 

Mumbai News Desk

ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಚಿನ್ಮಯ್ ನಾಯಕ್ ಗೆ ಶೇಕಡಾ 98.4 ಅಂಕ

Mumbai News Desk