30 C
Mumbai
April 24, 2026
Mumbai News Kannada
ಸುದ್ದಿ

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,





*ನೂತನ ಅಧ್ಯಕ್ಷ ಕುಶಾ ಆರ್ ಮೂಲ್ಯ ಇನ್ನಾ ಅವರಿಗೆ ಮುಂಬೈಯಲ್ಲಿ ಗೌರವ,

ಕಾರ್ಕಳ : ಕಾರ್ಕಳ ಪರಿಸರದ ಕುಲಾಲ ಸಮಾಜ ಬಂಧುಗಳು ಆರ್ಥಿಕವಾಗಿ ಸುದೃಡ ಆಗಬೇಕೆನ್ನುವ ಉದ್ದೇಶದಿಂದ ಸಮಾಜ ಬಾಂಧವರು ಒಗ್ಗಟ್ಟಾಗಿ ಬೆಳ್ಮಣ್ ನಲ್ಲಿ ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಸ್ಥಾಪನೆಗೆ ಕಾರ್ಯಪ್ರವೃತ್ತರಾಗಿದ್ದಾರೆ.
ಈ ಬಗ್ಗೆ ಮುಂಬೈಗೆ ಆಗಮಿಸಿದ್ದ ಸೊಸೈಟಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಕುಶಾ ಆರ್ ಮೂಲ್ಯ ಇನ್ನಾ ಅವರನ್ನು ಕುಲಾಲ ಪ್ರತಿಷ್ಠಾನ ದ ವತಿಯಿಂದ ಪತ್ರಕರ್ತ ಸಂಘಟಕ ದಿನೇಶ್ ಕುಲಾಲ್ ಗೌರವಿಸಿದರು.
ಮುಂಬೈ ನಗರದ ಕುಲಾಲ ಸಮಾಜದಮುಖಂಡರನ್ನು . ಮುಂಬೈಯಲ್ಲಿ ನೆಲೆಸಿರುವ ಕಾರ್ಕಳ ತಾಲೂಕಿನ ಕುಲಾಲ ಬಂಧುಗಳನ್ನು ಹಾಗೂ ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ ಮುಂಡ್ಕೂರು ಇದರ ಪದಾಧಿಕಾರಿಗಳನ್ನು ಕುಶಾ ಮೂಲ್ಯ ಅವರು ಸಂಪರ್ಕಿಸಿ ಸಹಕಾರವನ್ನು ಕೇಳಿಕೊಂಡಿದ್ದಾರೆ.



Related posts

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk

ಯಕ್ಷ ಪ್ರೇಮಿಗಳ, ಕಲಾಭಿಮಾನಿಗಳ ಮನ ಗೆದ್ದ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರ ಯಕ್ಷಗಾನ.

Mumbai News Desk

ನೆಲೆ ಫೌಂಡೇಶನ್ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ : ಮೂಲತ್ವ ಪೌಂಡೇಶನ್ ನ ಕಾರ್ಯ ಶ್ಲಾಘನೀಯ – ಆರ್ ಎಸ್ ಎಸ್ ಮುಖಂಡ ವಾಮನ್ ಶೆಣೈ ಅಭಿಮತ

Mumbai News Desk

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶ ರಿಗೆ ಮನವಿ

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87%_ಅಂಕ

Mumbai News Desk