September 6, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಭಾಯಂದರ್ ಶಾಖಾ ಅಧಿಕಾರಿ ವೀಣಾ ಆರ್. ಪೂಜಾರಿ ಸೇವಾ ನಿವೃತ್ತಿ.





ಮುಂಬಯಿ, ಅ. 1: ಭಾರತ್ ಬ್ಯಾಂಕಿನ ಭಾಯಂದರ್ ಶಾಖಾ ಹಿರಿಯ ಅಧಿಕಾರಿ ವೀಣಾ ರಮೇಶ್ ಪೂಜಾರಿಯವರು ಸುಮಾರು 36 ವರ್ಷ 8 ತಿಂಗಳ ಅವಧಿಯಲ್ಲಿ ಸೇವೆಗೖದು ಸೆ. 30ರಂದು ನಿವೃತ್ತರಾದರು. ಭಾಯಂದರ್ ಶಾಖಾ ಪ್ರಭಂದಕ ಪ್ರವೀಣ್ ಬಂಗೇರ, ಜತೆ ಪ್ರಭಂಧಕಿ ನಮಿತಾ ಮಿಸ್ತ್ರಿ, ಬ್ಯಾಂಕಿನ ನಿರ್ದೇಶಕ ನರೇಶ್ ಕೆ. ಪೂಜಾರಿ ಹಾಗೂ ಶಾಖಾ ಸಿಬ್ಬಂಧಿಗಳು ಅವರನ್ನು ಶಾಲು, ಹೂಗುಚ್ಚ. ಹಾಗೂ ಸ್ಮರಣಿಕೆ ನೀಡಿ ಗೌರವಿಸಿ ನಿವೃತ್ತಿ ಜೀವನಕ್ಕೆ ಶುಭಕೋರಿದರು. ಭಾರತ್ ಬ್ಯಾಂಕ್ ಅಧಿಕಾರಿ ಸಂಘಟನೆಯ ಪರವಾಗಿ ವಸಾಯಿ ಶಾಖಾ ಮುಖ್ಯಸ್ಥ ರಾಹುಲ್ ಸಾಲ್ಯಾನ್, ಅಧಿಕಾರಿ ದೀಪಾ ಸಾಲ್ಯಾನ್, ಕಿರಿಯ ಅಧಿಕಾರಿಗಳಾದ ಲೀಲಾಧರ್ ಸುವರ್ಣ, ಶ್ವೇತಾ ಶೆಟ್ಟಿ, ಸಿಬ್ಬಂದಿಗಳಾದ ಸೂರ್ಯಕೃಷ್ಣ ನಾಯರ್, ಪ್ರಾಪ್ತಿ, ಪ್ರಿಯಾ ಸಿಂಗ್, ಸೂರಜ್, ಪ್ರಿಯಾ, ವಿಜಯ್, ಭಾರತ್ ಬ್ಯಾಂಕ್ ಸಿಬ್ಬಂಧಿಗಳಾದ ನಿರ್ಮಲಾ ಎಸ್. ಶೆಟ್ಟಿ, ಅಕ್ಷತಾ, ಶ್ರದ್ದಾ, ದರ್ಶನ್, ಪ್ರಿಯಾ, ಬ್ಯಾಂಕಿನ ಮಾಜಿ ಸಿಬ್ಬಂದಿಗಳಾದ ರಘುನಾಥ್ ಹಳೆಂಗಡಿ, ವಿಜಯ ಎಲ್. ಅಂಚನ್, ವೀಣಾರವರ ಪತಿ ರಮೇಶ್ ಪೂಜಾರಿ, ಪುತ್ರ ಅಭಿಷೇಕ್ ಹಾಗೂ ಬ್ಯಾಂಕಿನ ಹಿರಿಯ ಗ್ರಾಹಕರು ಉಪಸ್ಥಿತರಿದ್ದರು.

.

.

.



Related posts

ಮುಂಬೈ: ಕುರ್ಲಾ ಬೆಸ್ಟ್ ಬಸ್ ಅಪಘಾತ ಪ್ರಕರಣ, ಚಾಲಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ತರಬೇತಿ ನೀಡುವಲ್ಲಿ ನಿರ್ಲಕ್ಷ – ಪೊಲೀಸರ ಆರೋಪ

Mumbai News Desk

ಏ.23 – 25: ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Mumbai News Desk

ರಾವಲ್‌ಪಾಡ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದ 40ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ಒಕ್ಕಲಿಗರ ಸಂಘದ ಮಹಾರಾಷ್ಟ್ರ ಪದಾಧಿಕಾರಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ, ಮುಂಬೈಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭರವಸೆ

Mumbai News Desk

ಶ್ರೀ ಮೂಕಾಂಬಿಕಾ ಸೋಷಿಯಲ್ ವೆಲ್ಫೇರ್ ಫೌಂಡೇಶನ್ ನ ಮಹಿಳಾ ಭಚತ್ ಘಟಕ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ರಾಮಚಂದ್ರ ಬೈಕಂಪಾಡಿ ಹಾಗೂ ಪ್ರತಾಪ್ ಕೋಟ್ಯಾನ್‌ಗೆ ನುಡಿ ನಮನ

Mumbai News Desk