27.7 C
Mumbai
July 23, 2026
Mumbai News Kannada
ಕರಾವಳಿ

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ







ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ.

ಉಡುಪಿ, ಕುಂಜಿಬೆಟ್ಟು ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನ.1 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಪನ್ಯಾಸಕ ವೃಂದ ದವರ ನಾಡ ಗೀತೆಯಿಂದ ಕಾರ್ಯಕ್ರಮವು ಆರಂಭವಾಯಿತು.
ಪ್ರಥಮ ಪಿ. ಯು. ಸಿ ಯ ಕು. ನಿರೀಕ್ಷ ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


ದ್ವಿತೀಯ ಪಿಯುಸಿ ಯ ಪ್ರಫುಲ್ ರವರು “ಕನ್ನಡ ನಾಡಿನ ಜೀವನದಿ ಕಾವೇರಿ”ಯ ಪದ್ಯವನ್ನು ಬಹಳ ಸೊಗಸಾಗಿ ಹಾಡಿದರು. ಕಾಲೇಜ್ ನ ಪ್ರಾಂಶುಪಾಲೆ ಶ್ರೀಮತಿ ಕೆ.ಎಸ್.ಯಶ ಅವರು “ಕನ್ನಡ ರಾಜ್ಯೋತ್ಸವ ದ ಮಹತ್ವ “ದ ಬಗ್ಗೆ ಮಾಹಿತಿ ಯನ್ನು ನೀಡಿದರು.ಉಪನ್ಯಾಸಕ ವೃಂದದವರಿಂದ “ಹಚ್ಚೇವು ಕನ್ನಡದ ದೀಪ” ಸುಶ್ರಾವ್ಯ ವಾಗಿ ಮೂಡಿ ಬಂದಿತು.
ಕಾರ್ಯಕ್ರಮದ ನಿರೂಪಣೆ ಯನ್ನು ಕನ್ನಡ ಉಪನ್ಯಾಸ ಕರಾದ ಶ್ರೀ ದಾಮೋದರ್ ರವರು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದರು.
ಸರ್ವರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.



Related posts

ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನೆ 

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಹೇರೂರು ಆಯ್ಕೆ: ‘ಬಿರುವೆರ್ ಉಡುಪಿ’ ತಂಡದಿಂದ ಅಭಿನಂದನೆ

Mumbai News Desk

ಶ್ರೀ ದ್ವಾರಕಾಮಾಯಿ ಮಠ ಶಂಕರಪುರ : ಅರ್ಥಪೂರ್ಣವಾಗಿ ಜರಗಿದ ವಿಶ್ವ ಪ್ರಾಣಿ, ಪಕ್ಷಿಗಳ ಮೋಕ್ಷ ದಿನಾಚರಣೆ

Mumbai News Desk

ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk