32 C
Mumbai
March 7, 2026
Mumbai News Kannada
ಕರಾವಳಿ

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ





ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ.

ಉಡುಪಿ, ಕುಂಜಿಬೆಟ್ಟು ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನ.1 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಪನ್ಯಾಸಕ ವೃಂದ ದವರ ನಾಡ ಗೀತೆಯಿಂದ ಕಾರ್ಯಕ್ರಮವು ಆರಂಭವಾಯಿತು.
ಪ್ರಥಮ ಪಿ. ಯು. ಸಿ ಯ ಕು. ನಿರೀಕ್ಷ ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


ದ್ವಿತೀಯ ಪಿಯುಸಿ ಯ ಪ್ರಫುಲ್ ರವರು “ಕನ್ನಡ ನಾಡಿನ ಜೀವನದಿ ಕಾವೇರಿ”ಯ ಪದ್ಯವನ್ನು ಬಹಳ ಸೊಗಸಾಗಿ ಹಾಡಿದರು. ಕಾಲೇಜ್ ನ ಪ್ರಾಂಶುಪಾಲೆ ಶ್ರೀಮತಿ ಕೆ.ಎಸ್.ಯಶ ಅವರು “ಕನ್ನಡ ರಾಜ್ಯೋತ್ಸವ ದ ಮಹತ್ವ “ದ ಬಗ್ಗೆ ಮಾಹಿತಿ ಯನ್ನು ನೀಡಿದರು.ಉಪನ್ಯಾಸಕ ವೃಂದದವರಿಂದ “ಹಚ್ಚೇವು ಕನ್ನಡದ ದೀಪ” ಸುಶ್ರಾವ್ಯ ವಾಗಿ ಮೂಡಿ ಬಂದಿತು.
ಕಾರ್ಯಕ್ರಮದ ನಿರೂಪಣೆ ಯನ್ನು ಕನ್ನಡ ಉಪನ್ಯಾಸ ಕರಾದ ಶ್ರೀ ದಾಮೋದರ್ ರವರು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದರು.
ಸರ್ವರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.



Related posts

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Mumbai News Desk

ಕಾಪು ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಉಪ್ಪಳದಿಂದ ಶಿರೂರು ಭಾಗದ ಎಲ್ಲಾ ಮೊಗವೀರ ಭಾಂದವರು ಸಹಕಾರ ನೀಡುತ್ತೇವೆ : ದ.ಕ. ಮೊಗವೀರ ಮಹಾಜನ ಸಂಘ

Mumbai News Desk

ಗುರುಪುರ ಬಂಟರ ಮಾತೃ ಸಂಘ : ಬೃಹತ್ ರಕ್ತದಾನ ಶಿಬಿರ

Mumbai News Desk

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

Mumbai News Desk