September 6, 2026
Mumbai News Kannada
ಸುದ್ದಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ





ಮೀರಾ – ಭಾಯಂದರ್ ಪರಿಸರದ ಬಂಟ ಬಂಧುಗಳ ಪ್ರತಿಷ್ಟಿತ ಸಂಸ್ಥೆ ಬಂಟ್ಸ್ ಫೋರಮ್ ಇದರ ಪದಾಧಿಕಾರಿಗಳು ಸದಸ್ಯರು ಅಕ್ಟೊಬರ್ 3ರಂದು ತಿರುಪತಿ ಪ್ರವಾಸಗೈದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.
ಸಂಸ್ಥೆಯ ಅದ್ಯಕ್ಷ ಉದಯ ಎಮ್. ಶೆಟ್ಟಿಯವರ ಮುಂದಾಳತ್ವದಲ್ಲಿ, ಚಂದ್ರಹಾಸ್ ಕೆ. ಶೆಟ್ಟಿ ಇನ್ನ, ಹರೀಶ್ ಶೆಟ್ಟಿ ಕಾಪು, ಅನಿಲ್ ಶೆಟ್ಟಿ ಎಲ್ಲೂರು ಒಡಿಪರಗುತ್ತು ಹಾಗೂ ಸುಖವಾಣಿ ಶೆಟ್ಟಿಯವರ ಸಹಕಾರದಿಂದ ನಡೆದ ಈ ಧಾರ್ಮಿಕ ಪ್ರವಾಸದಲ್ಲಿ ಸಂಸ್ಥೆಯ 40 ಮಂದಿ ಸದಸ್ಯರು ಭಾಗವಹಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.



Related posts

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ದಿಶಾ ಸಾಲಿಯನ್ ಪ್ರಕರಣ: ಎಫ್‌ಐಆರ್ ದಾಖಲಿಸದ ಮುಂಬೈ ಪೊಲೀಸರನ್ನು ತೀವ್ರವಾಗಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್

Mumbai News Desk

ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ಅವರನ್ನು ಭೇಟಿಯಾದ ರಾಜೇಂದ್ರ. ವಿ. ಶೆಟ್ಟಿ,

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk