30 C
Mumbai
April 24, 2026
Mumbai News Kannada
ಮುಂಬಯಿ

ಭಾಜಪಾ ಥಾಣೆ ಜಿಲ್ಲಾ ವತಿಯಿಂದಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ.





ಭಾರತೀಯ ಜನತಾ ಪಾರ್ಟಿ, ಠಾಣೆ ಜಿಲ್ಲಾ ವತಿಯಿಂದ
ಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ ನಡೆಯಿತು.


•ಆಂಧ್ರ ಪ್ರದೇಶ್, ಛತ್ತಿಸ್ಗಢ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಪಂಜಾಬ್ , ಅಂಡಮಾನ್ ನಿಕೋಬಾರ್ , ಚಂದಿಗಡ್ , ದಿಲ್ಲಿ , ಲಕ್ಷದೀಪ ರಾಜ್ಯ ಸ್ಥಾಪನ ದಿನ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮ ದಲ್ಲಿ ಠಾಣೆ ಜಿಲ್ಲಾ ಭಾಜಪಾ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಸುಕುಮಾರ್ ಶೆಟ್ಟಿ ಹಾಗೂ ಡೊಂಬಿವಲಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ರತನ್ ಪೂಜಾರಿ ಅವರನ್ನು ಗೌರವಿಸಲಾಯಿತು.



Related posts

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ

Mumbai News Desk

ಬಿಲ್ಲವರ ಅಸೋಸಿಯೇಶನ್ ಮಲಾಡ್ ಸ್ಥಳೀಯ ಕಚೇರಿ – 170ನೇ ಗುರು ಜಯಂತಿ ಆಚರಣೆ.

Mumbai News Desk

ಛಾಯಾಕಿರಣ ಮಾಸಪತ್ರಿಕೆಯ ದಶಮಾನೋತ್ಸವ ಸಂಭ್ರಮದ ಸಮಾರೋಪ, ಸಾಹಿತ್ಯ ಪ್ರಶಸ್ತಿ, ಸನ್ಮಾನ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನೂತನ ಅಧ್ಯಕ್ಷರಾಗಿ ಗಣೇಶ್ ಕೆ ಕಾಂಚನ್ ಆಯ್ಕೆ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ‘ಹಳದಿ ಕುಂಕುಮ’ ಕಾರ್ಯಕ್ರಮ: ಸ್ತ್ರೀ ಶಕ್ತಿಯ ಸೌಹಾರ್ದ ಸಮಾಗಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ.

Mumbai News Desk