27.1 C
Mumbai
July 23, 2026
Mumbai News Kannada
ಮುಂಬಯಿ

ಭಾಜಪಾ ಥಾಣೆ ಜಿಲ್ಲಾ ವತಿಯಿಂದಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ.







ಭಾರತೀಯ ಜನತಾ ಪಾರ್ಟಿ, ಠಾಣೆ ಜಿಲ್ಲಾ ವತಿಯಿಂದ
ಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ ನಡೆಯಿತು.


•ಆಂಧ್ರ ಪ್ರದೇಶ್, ಛತ್ತಿಸ್ಗಢ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಪಂಜಾಬ್ , ಅಂಡಮಾನ್ ನಿಕೋಬಾರ್ , ಚಂದಿಗಡ್ , ದಿಲ್ಲಿ , ಲಕ್ಷದೀಪ ರಾಜ್ಯ ಸ್ಥಾಪನ ದಿನ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮ ದಲ್ಲಿ ಠಾಣೆ ಜಿಲ್ಲಾ ಭಾಜಪಾ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಸುಕುಮಾರ್ ಶೆಟ್ಟಿ ಹಾಗೂ ಡೊಂಬಿವಲಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ರತನ್ ಪೂಜಾರಿ ಅವರನ್ನು ಗೌರವಿಸಲಾಯಿತು.



Related posts

ಎಸ್ ಎಸ್ ಸಿ ಪರೀಕ್ಷೆಯಲ್ಲಿ ರಕ್ಷಿತ್ ಸತೀಶ್ ಶೆಟ್ಟಿ ಗೆ ಶೇ. 93.60 ಅಂಕ.

Mumbai News Desk

ಮುಂಬಯಿಯಲ್ಲಿ ಮೊಹಮ್ಮದ್ ಗೌಸ್‌ ನೇತೃತ್ವದ ಯಕ್ಷಗಾನ ಪ್ರವಾಸಕ್ಕೆ ಚಾಲನೆ

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ವಿಲೇ ಪಾರ್ಲೆ ಪೂರ್ವ ಶಾಖೆಯ 30ನೇ ವಾರ್ಷಿಕೋತ್ಸವ ಸಂಭ್ರಮ,

Mumbai News Desk

ಗೋರೆಗಾವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ. ಬ್ರಹ್ಮಕಳಸೋತ್ಸವದ ಪ್ರಯುಕ್ತ ಮಂಡಲ ಭಜನೆ ಸಂಪನ್ನ.

Mumbai News Desk

ಬೈಂದೂರು-ಕುಂದಾಪುರ ಬಿಲ್ಲವರು ಮುಂಬಯಿ ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಮುಂಬೈ ನಗರದಲ್ಲಿ ಭಾರೀ ಮಳೆ: ಕರಾವಳಿ ಪ್ರದೇಶಗಳಿಗೆ ತೆರಳದಂತೆ, ಒಳಾಂಗಣದಲ್ಲಿಯೇ ಇರುವಂತೆ ಪೊಲೀಸರು ನಾಗರಿಕರಿಗೆ ಮನವಿ

Mumbai News Desk