30 C
Mumbai
September 10, 2026
Mumbai News Kannada
ಮುಂಬಯಿ

ಭಾಜಪಾ ಥಾಣೆ ಜಿಲ್ಲಾ ವತಿಯಿಂದಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ.





ಭಾರತೀಯ ಜನತಾ ಪಾರ್ಟಿ, ಠಾಣೆ ಜಿಲ್ಲಾ ವತಿಯಿಂದ
ಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ ನಡೆಯಿತು.


•ಆಂಧ್ರ ಪ್ರದೇಶ್, ಛತ್ತಿಸ್ಗಢ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಪಂಜಾಬ್ , ಅಂಡಮಾನ್ ನಿಕೋಬಾರ್ , ಚಂದಿಗಡ್ , ದಿಲ್ಲಿ , ಲಕ್ಷದೀಪ ರಾಜ್ಯ ಸ್ಥಾಪನ ದಿನ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮ ದಲ್ಲಿ ಠಾಣೆ ಜಿಲ್ಲಾ ಭಾಜಪಾ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಸುಕುಮಾರ್ ಶೆಟ್ಟಿ ಹಾಗೂ ಡೊಂಬಿವಲಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ರತನ್ ಪೂಜಾರಿ ಅವರನ್ನು ಗೌರವಿಸಲಾಯಿತು.



Related posts

ಡೊಂಬಿವಿಲಿಯಲ್ಲೊಂದು ಸುಂದರ ಯಕ್ಷ ಸಂಜೆ…

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ ಭಾಯಂದರ್ 16ನೇ ವಾರ್ಷಿಕ ಪಾದಯಾತ್ರೆ.

Mumbai News Desk

ಕಲ್ವಾ: ಬಿಲ್ಲವರ ಅಸೋಸಿಯೇಷನ್ ಸ್ಥಳೀಯ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಗುರು ಪೂರ್ಣಿಮೆ

Mumbai News Desk

ಮುಂಬಯಿಯ ಉದ್ಯಮಿ ಸುನೀಲ್ ಆರ್ ಸಾಲ್ಯಾನ್ ಅವರಿಂದ ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆ.

Mumbai News Desk

ಬಿಲ್ಲವರ ಅಸೋಸಿಯಶನ್ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಶನಿ ಪೂಜೆ

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬಯಿ ಲಿಮಿಟೆಡ್‌ : ಅಂಕಲೇಶ್ವರ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ

Mumbai News Desk