30.9 C
Mumbai
June 8, 2026
Mumbai News Kannada
ಮುಂಬಯಿ

ಕಾಮೊಟೆ : ಶ್ರೀ ದುರ್ಗಾಪರಮೇಶ್ವರಿ ಮಂದಿರದ  ನವರಾತ್ರಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ.





ಚಿತ್ರ. ವರದಿ : ದಿನೇಶ್ ಕುಲಾಲ್ 

ನವಿ ಮುಂಬಯಿ ನ .ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೊಟೆ ಇದರ ಶ್ರೀ ದುರ್ಗಾಪರಮೇಶ್ವರಿ ಮಂದಿರದ   ನವರಾತ್ರಿ ಉತ್ಸವದ ಕಾರ್ಯಕ್ರಮ ತಾರೀಕು 14/10/2023ನೇ ಶನಿವಾರ ವಾರದಿಂದ ಪ್ರಾರಂಭವಾಗಿ ಪ್ರತಿ ದಿನ 23 /10 /2023ನೇ ಸೋಮವಾರದವರೆಗೆ ವಿಜ್ರಮಣಿಯಿಂದ ಅತಿ ಸಂಭ್ರಮದೊಂದಿಗೆ ನಡೆಯಿತು

  14/10/2023ರ ಶನಿವಾರ ಸಾಯಂಕಾಲ ವಾಸ್ತು ಪೂಜೆ ಸುದರ್ಶನ ಹೋಮ ಇನ್ನಿತರ ಕಾರ್ಯಕ್ರಮಗಳೊಂದಿಗೆ 15-10.2023ರಂದು ರವಿವಾರ ಬೆಳಿಗ್ಗೆ ಗಣ ಹೋಮ ಬಿಂಬ ಪ್ರತಿಷ್ಠೆ  ಸಂಜೆ  ಭಜನೆ ನಡೆಯಿತು

 ನವರಾತ್ರಿ ಉತ್ಸವದ ಅಂಗವಾಗಿ  ಭಜನಾ ಮಂಡಳಿಯ ಭಜಕರಿಂದ ಭಜನೆ 6:30 ರಿಂದ 8  ಗಂಟೆಯ ತನಕ   ಇನ್ನಿತರ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಪ್ರತಿದಿನ ಸಂಜೆ .

ತದನಂತರ ಶ್ರೀದೇವಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ಅನ್ನಪ್ರಸಾದ ನಡೆಯಿತು

 ಪ್ರತಿ ದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು   ಶ್ರೀ ದುರ್ಗಾಪರಮೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ದರು.

ಸಂಸ್ಥೆಯ ಗೌರವ ಅಧ್ಯಕ್ಷರು ಎಸ್ ಡಿ ಕೋಟ್ಯಾನ್, ಅಧ್ಯಕ್ಷರ ಸುಜಿತ್ (ಲಕ್ಷ್ಮೀಶ) ಪೂಜಾರಿ, ಕಾರ್ಯದರ್ಶಿ ಸುಧಾಕರ ಪೂಜಾರಿ ಕೆಮ್ತತುರ್ ಮತ್ತು ಪದಾಧಿಕಾರಿಗಳು ಮಹಿಳಾ ವಿಭಾಗ ಯುವ ವಿಭಾಗ ಸಮಿತಿಯ ಸದಸ್ಯರು ಹಾಗೂ ಸಂಸ್ಥೆಯ ಸರ್ವ ಸದಸ್ಯರು ಪೂಜೆಯ ಯಶಸ್ವಿಗೆ ಸಹಕರಿಸಿದರು



Related posts

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಸತತ ನಾಲ್ಕನೇ ವರ್ಷದ ರಕ್ತದಾನ ಶಿಬಿರದಲ್ಲಿ 182 ಯುನಿಟ್ ರಕ್ತ ಸಂಗ್ರಹದ ದಾಖಲೆ

Mumbai News Desk

ಪಡುಬಿದ್ರಿ ಕಾಡಿಪಟ್ನ ಮೊಗವೀರ ವೆಲ್ಫೇರ್ ಎಸೋಸಿಯೆಷನ್, ಮುಂಬಯಿ : ವಾರ್ಷಿಕ ವಿಹಾರಕೂಟ

Mumbai News Desk

ಎಚ್ ಎಸ್ ಸಿ ಪರೀಕ್ಷೆಯಲ್ಲಿ ಅನನ್ಯ ಎನ್ ಬಂಗೇರಗೆ ಶೇ.92.40 ಅಂಕ.

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಗಿಡ ನೆಡುವ ಕಾರ್ಯಕ್ರಮ

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk

ಬೈಂದೂರು-ಕುಂದಾಪುರ ಬಿಲ್ಲವರು ಮುಂಬಯಿ ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk