September 6, 2026
Mumbai News Kannada
ಸುದ್ದಿ

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್





ಮುಂಬಯಿ ವಿನ್ಯಾಸ ಸಂಸ್ಥೆ “ಸುವಿದ”ದ ಪ್ರವರ್ತಕ, ಮುಂಬೈ ಕುಲಾಲ ಸಂಘದ ಹಿರಿಯ ಸದಸ್ಯ ದಿವಂಗತ ಸುಂದರ್ ಕರ್ಮರನ್ ಅವರ ಸುಪುತ್ರ ಸೂರಜ್ ಹಂಡೇಲ್ ಮತ್ತು ಜ್ಯೋತಿ ಸೂರಜ್ ಹಂಡೇಲ್ ಇವರ ಸುಪುತ್ರ ಕುಮಾರಿ ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್ ರಂಗ ಪ್ರವೇಶ ಸಮಾರಂಭವು ಅ. 20ರಂದು ಮೈಸೂರು ಅಸೋಷಿಯೇಷನ್ ಮಾಟುಂಗಾದ ಸಭಾಗ್ರಹದಲ್ಲಿ (ಮಧ್ಯ ರೈಲ್ವೆ) ನಡೆಯಿತು .
ನೃತ್ಯ ಗುರು ಆನಂದ ಸಚ್ಚಿದಾನಂದನ್ ಮತ್ತು ಜಯಲಕ್ಷ್ಮಿ ಆನಂದ್ ಇವರ ಶಿಷ್ಯೆ ಸುರವಿ ಹಂಡೇಲ್ ಇವರು ಈಗಾಗಲೇ ಭರತನಾಟ್ಯದಲ್ಲಿ ಉತ್ತಮ ತರಬೇತಿ ಪಡೆದಿದ್ದು ಒರ್ವ ಪ್ರತಿಭಾವಂತ ಭರತನಾಟ್ಯ ಕಲಾವಿದೆ.
ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್ ಸಂದರ್ಭದಲ್ಲಿ ಸೂರಜ್ ಮತ್ತು ಜ್ಯೋತಿ ಸೂರಜ್ ಅವರ ಪರಿವಾರದವರು ಹಿತೈಷಿಗಳು ಹಾಗೂ ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ, ಗೌರವಾಧ್ಯಕ್ಷ ದೇವದಾಸ್ ಕುಲಾಲ್, ಮಾಜಿ ಅಧ್ಯಕ್ಷ ಗಿರೀಶ್ ಬಿ ಸಾಲಿಯನ್ ಮತ್ತಿತರ ಪದಾಧಿಕಾರಿಗಳು ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರ ಮಂಗಳೂರು ಇದರ ಆಡಳಿತ ಮುಕ್ತೆಸರ ಪುರುಷೋತ್ತಮ್ ಕುಲಾಲ್ ಕಲ್ಬಾವ ಮತ್ತಿತರರು ಉಪಸ್ತರಿದ್ದು ಆಶೀರ್ವದಿಸಿದರು.



Related posts

ಕೇಂದ್ರ ಬಜೆಟ್ 2026 : ವಿಕಸಿತ ಭಾರತ – 2047ಕ್ಕೆ ಭದ್ರ ಬುನಾದಿ

Mumbai News Desk

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.

Mumbai News Desk

ಚಿತ್ರರಂಗದ ಮಿನುಗು ತಾರೆ ರೀಟಾ ಆರ್. ಅಂಚನ್ ವಿಧಿವಶ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರಿಗೆ ನುಡಿ ನಮನ

Mumbai News Desk