28.4 C
Mumbai
March 7, 2026
Mumbai News Kannada
ಮುಂಬಯಿ

ಮಲಾಡ್ ಶ್ರೀ ಮಹಮ್ಮಾಯಿ  ದೇವಸ್ಥಾನದಲ್ಲಿ ಭಕ್ತಿ ಸಂಭ್ರಮದೊಂದಿಗೆ ದಸರಾ ಮಹೋತ್ಸವ ಸಂಪನ್ನ





 

  ಮುಂಬಯಿ  ನ  2.ಮಲಾಡ್ ಪೂರ್ವದ ಕುರಾರ್  ವಿಲೇಜ್ ಶ್ರೀ ಮಹಮ್ಮಾಯಿ   ದೇವಸ್ಥಾನ ದಲ್ಲಿ  ಅ 15 ರವಿವಾರ ದಿಂದ ಅ 24 ಮಂಗಳವಾರ ತನಕ ನವರಾತ್ರಿ ದಸರಾ ಮಹೋತ್ಸವದ ಸಂಭ್ರಮ ಆಚರಣೆಯು ಪ್ರಯುಕ್ತ ಪ್ರತಿದಿನ ಬೆಳಿಗ್ಗೆ ಮಧ್ಯಾಹ್ನ ರಾತ್ರಿ ಪೂಜೆಗಳು ರಾತ್ರಿ ಭಜನೆ ಮಹಾಮಂಗಳಾರತಿ ದೇವಸ್ಥಾನದ ಧರ್ಮದರ್ಶಿ ರವಿ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ.

ಪ್ರತಿದಿನ ಸಂಜೆ ಭಜನೆ ರಾತ್ರಿ ರವಿ ಸ್ವಾಮೀಜಿಯವರಿಂದ ದೇವಿ ದರ್ಶನ ಆ ಬಳಿಕ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು

ಪ್ರತಿ ದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಶ್ರೀ ಮಾಹಮಾಯಿ ಅಮ್ಮನವರ ಪ್ರಸಾದವನ್ನು ಸ್ವೀಕರಿಸಿದರು.

ಪೂಜಾ ಕಾರ್ಯ ಯಶಸ್ವಿಯಾಗುವಲ್ಲಿ ಶ್ರೀ ಮಹಾಮ್ಮಾಯಿ ದುರ್ಗಾಪರಮೇಶ್ವರಿ ಸೇವಾ ಸಮಿತಿಯಗೌರವಾಧ್ಯಕ್ಷ ಸಂತೋಷ್ ಪೂಜಾರಿ, ಅಧ್ಯಕ್ಷ ಉಮೇಶ್ ಅಂಚನ್ ಮಾರ್ನಾಡ್, ಕಾರ್ಯದರ್ಶಿ ಶೇಖರ್ ದುರ್ಗೇಶ  ಅಮೀನ್, ಕೋಶಧಿಕಾರಿ ರಾಜು ಪೂಜಾರಿ, ಮತ್ತಿತರ ಪದಾಧಿಕಾರಿಗಳು .ಮಹಿಳಾ ವಿಭಾಗದ . ಯುವ ಸದಸ್ಯರು ಹಾಗೂ ರಾಜು ಪೂಜಾರಿ,  ಉದಯ ಸಾಲಿಯಾನ್, ಸನತ್ ಪೂಜಾರಿ, ಲಾಲ್ ಮನ್ ಯಾದವ್, ಮತ್ತಿತರ ಸದಸ್ಯರು ಸಹಕರಿಸಿದರು



Related posts

ಮುಂಬಯಿ: ನಾನಿಲ್ತಾರ್ ಅಭಿಮಾನಿ ಬಳಗದಿಂದ ಸಂಭ್ರಮದ ‘ಅರಿಶಿನ ಕುಂಕುಮ’ ಕಾರ್ಯಕ್ರಮ

Mumbai News Desk

ಜಗಜ್ಯೋತಿ ಕಲಾ ವೃಂದ, ಡೊಂಬಿವಲಿ: 39ನೇ ವಾರ್ಷಿಕ ಮಹಾಸಭೆ

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ 60ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ವಾರ್ಷಿಕ ಮಹಾಸಭೆ

Mumbai News Desk

*ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನ* , ರಾವಲ್ಪಾಡ, ದಹಿಸರ್, ಪೂರ್ವ *ಮುದ್ದು ಕೃಷ್ಣ ಸ್ಪರ್ಧೆ* .ಬಹುಮಾನ ವಿತರಣೆ.

Mumbai News Desk

ಬಾಂಬೆ ಬಂಟ್ಸ್ ಅಸೋಷಿಯೇಶನಿನ ಮಹಿಳಾ ವಿಭಾಗದಿಂದ” ನಾರಿ ಉತ್ಸವ “

Mumbai News Desk

ಕರ್ನಾಟಕ ಸಂಘ, ಸಯನ್ ದಸರಾ ಹಬ್ಬದ ನಿಮಿತ್ತ ಭಜನೆ ಕಾರ್ಯಕ್ರಮ

Mumbai News Desk